ಕಾರ್ಕಳ: ಡೆತ್‌ ನೋಟ್‌ ಬರೆದಿಟ್ಟು ಅವಿವಾಹಿತ ವೃದ್ಧ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಅ.18: ವೃದ್ಧರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ರಥಬೀದಿಯಲ್ಲಿ ಕಳೆದ ದಿನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೃಷ್ಣ ಯಾನೆ ಕಿಟ್ಟ(೬೫) ಎಂದು ಗುರುತಿಸಲಾಗಿದೆ.

 

 

ಕ್ಯಾಟರಸ್ ಕೆಲಸ ಮಾಡುತ್ತಿದ್ದ ಇವರು ಅವಿವಾಹಿತರಾಗಿದ್ದುಕೊಂಡು ಸಹೋದರನೊಂದಿಗೆ ರಥಬೀದಿಯ ಮನೆಯೊಂದರಲ್ಲಿ ವಾಸವಾಗಿದ್ದರು. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.  ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group