ಇಂದು ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.18: ಜೇಸಿಐ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಮತ್ತು ಪರ್ವತಮುಖಿ ಫ್ರೆಂಡ್ಸ್‌ ವತಿಯಿಂದ ಇಂದು ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

 

 

ಕಾರ್ಯಕ್ರಮದಲ್ಲಿ ಜೇಸಿಐ ಅಧ್ಯಕ್ಷ ಮಣಿಕಂಠ, ಜೇಸಿ ರವಿ ಕಕ್ಕೆಪದವು ಸೇರಿದಂತೆ ಹಲವು ಮಂದಿ ಭಾಗವಹಿಸಿದ್ದರು.

 

error: Content is protected !!
Scroll to Top