(ನ್ಯೂಸ್ ಕಡಬ) newskadaba.com ವಿಟ್ಲ, ಅ.21: ಕೊಳ್ನಾಡು ಗ್ರಾಮದ ಮಾಡರಸು ಕುಡಿಮಡಿತ್ತಾಯ ಬಂಟ ದೈವಸ್ಥಾನದ ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ಕಳವುಗೈದು ಪ್ರಕರಣದ ಐವರು ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೊಹಮ್ಮದ್ ಸಾದಿಕ್ ಎಂದು ಗುರುತಿಸಲಾಗಿದೆ.
2019 ರ ಜನವರಿ 2 ರಂದು ರಾತ್ರಿ ಹೊತ್ತು ದೈವಸ್ಥಾನದಲ್ಲಿ ಕಳವು ನಡೆದಿತ್ತು. ಈ ಬಗ್ಗೆ ದೈವಸ್ಥಾನದ ಆಡಳಿತ ಮಂಡಳಿಯವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Also Read ಈ 8 ರಾಶಿಯವರಿಗೆ ಧನಪ್ರಾಪ್ತಿ ಯೋಗ, ದಾಂಪತ್ಯದಲ್ಲಿ ಹೊಂದಾಣಿಕೆ ಯಾವುದೇ ಸಮಸ್ಯೆ ಇದ್ದರೂ ಪರಿಹಾರವಾಗುತ್ತದೆ