ಪುತ್ತೂರು :ಕಾರು ಹಾಗೂ ಓಮ್ನಿ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಪುತ್ತೂರು . 25: ಇಂದು ಪುತ್ತೂರಿನ ಸಮೀಪದ ಭಕ್ತಕೋಡಿಯಲ್ಲಿ ಕಾರು ಹಾಗೂ ಓಮ್ನಿ ಮಧ್ಯೆ ಅಪಘಾತ ಸಂಭವಿಸಿದೆ. ಪರಿಣಾಮ ಚಾಲಕನಿಗೆ ಗಾಯವಾಗಿದೆ.

ಪುತ್ತೂರು ಸಿಟಿಯ ದರ್ಬೆ- ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಭಕ್ತಕೋಡಿ ಎಂಬಲ್ಲಿ ಕಾರು ಹಾಗೂ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓಮ್ನಿ ಚಾಲಕನಿಗೆ ಗಂಭೀರಾ ಗಾಯವಾಗಿದೆ. ಅಪಘಾತದ ವೇಗಕ್ಕೆ ಓಮ್ನಿ ನಿಯಾ ಮುಂಬಾಗ ಜಖಂಗೊಂಡಿದೆ. ಇನ್ನು ಗಾಯಾಗೊಂಡ ಚಾಲಕನ್ನು ಚಿಕ್ಸಿತೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

error: Content is protected !!

Join the Group

Join WhatsApp Group