ಪುತ್ತೂರು :ಕಾರು ಹಾಗೂ ಓಮ್ನಿ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಪುತ್ತೂರು . 25: ಇಂದು ಪುತ್ತೂರಿನ ಸಮೀಪದ ಭಕ್ತಕೋಡಿಯಲ್ಲಿ ಕಾರು ಹಾಗೂ ಓಮ್ನಿ ಮಧ್ಯೆ ಅಪಘಾತ ಸಂಭವಿಸಿದೆ. ಪರಿಣಾಮ ಚಾಲಕನಿಗೆ ಗಾಯವಾಗಿದೆ.

ಪುತ್ತೂರು ಸಿಟಿಯ ದರ್ಬೆ- ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಭಕ್ತಕೋಡಿ ಎಂಬಲ್ಲಿ ಕಾರು ಹಾಗೂ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓಮ್ನಿ ಚಾಲಕನಿಗೆ ಗಂಭೀರಾ ಗಾಯವಾಗಿದೆ. ಅಪಘಾತದ ವೇಗಕ್ಕೆ ಓಮ್ನಿ ನಿಯಾ ಮುಂಬಾಗ ಜಖಂಗೊಂಡಿದೆ. ಇನ್ನು ಗಾಯಾಗೊಂಡ ಚಾಲಕನ್ನು ಚಿಕ್ಸಿತೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗಡಿಯಾರ ಶಾಲೆಗೆ ಬೆಂಚ್ ಮತ್ತು ಡೆಸ್ಕ್ ವಿತರಣೆ

 

error: Content is protected !!
Scroll to Top