ಬೆಂಗಳೂರು: ಅನಧಿಕೃತ ಕಟ್ಟಡಗಳ ನೆಲಸಮಕ್ಕೆ ನಿರ್ಧರಿಸಿದ ಬಿಬಿಎಂಪಿ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 26. ಭಾರೀ ಮಳೆಯಿಂದಾಗಿ ದಕ್ಷಿಣ ಬೆಂಗಳೂರಿನಲ್ಲಿ ಕೃತಕ ನೆರೆ ಉಂಟಾಗುತ್ತಿದ್ದು, ಈ ಹಿನ್ನೆಲೆಯಲ್ಲಿ (ಬಿಬಿಎಂಪಿ)ಯು ಸುಮಾರು ನೂರಕ್ಕೂ ಹೆಚ್ಚು ಅನಧಿಕೃತ ಕಟ್ಟಡಗಳನ್ನು ಧ್ವಂಸ ಮಾಡಲು ನಿರ್ಧಾರ ಮಾಡಿದೆ.

.

ಬಿಬಿಎಂಪಿಯ ಕಮಿಷನರ್ ಎನ್. ಮಂಜುನಾಥ್ ಪ್ರಸಾದ್ ಅವರು ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಭಾರೀ ಮಳೆಯಿಂದಾಗಿ ದಕ್ಷಿಣ ಬೆಂಗಳೂರಿನ ಕೆಲವು ಭಾಗಗಳಲ್ಲಿ ಕೃತಕ ನೆರೆಯುಂಟಾಗಿತ್ತು. ನೆರೆಯಿಂದಾಗಿ ಅನಧಿಕೃತ ಕಟ್ಟಡಗಳಿಗೆ ಭಾರೀ ಹಾನಿಯುಂಟಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರವು ತಲಾ 25 ಸಾವಿರ ರೂಪಾಯಿಯನ್ನು ಪರಿಹಾರವಾಗಿ ನೀಡಿದೆ.

error: Content is protected !!

Join the Group

Join WhatsApp Group