ಯಕ್ಷಗಾನ ಭಾಗವತರಾದ ಭವ್ಯಶ್ರೀ ರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಸುಳ್ಯ ನ. 02:ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ, ಸುಳ್ಯ ತಾಲೂಕು ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

 

 

ಈ ಸಂದರ್ಭದಲ್ಲಿ ಯಕ್ಷಗಾನ ಭಾಗವತರಾದ ಭವ್ಯಶ್ರೀ ಮಂಡೆಕೋಲು ಅವರಿಗೆ ಭಾನುವಾರ ಸುಳ್ಯ ದಲ್ಲಿ ಸುಳ್ಯ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.ಕಾರ್ಯಕ್ರಮದಲ್ಲಿ ಶಾಸಕರಾದ ಎಸ್ ಅಂಗಾರರವವರು ಸೇರಿದಂತೆ ಆನೇಕ ಗಣ್ಯರು ಉಪಸ್ಥಿತರಿದ್ದರು.

 

 

Also Read  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತೋಟಗಾರಿಕೆ ಇಲಾಖೆ ➤ ಗುತ್ತಿಗೆ ಆಧಾರದಲ್ಲಿ ಸೇವೆ

 

error: Content is protected !!
Scroll to Top