ಕುಕ್ಕೆ ಸುಬ್ರಹ್ಮಣ್ಯ: ದೇವಸ್ಥಾನದ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಎ.ಬಿ. ಮನೋಹರ ರೈ ನೇಮಕ



(ನ್ಯೂಸ್ ಕಡಬ) newskadaba.com  ಕುಕ್ಕೆ ಸುಬ್ರಹ್ಮಣ್ಯ, .9: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಸದಸ್ಯರನ್ನಾಗಿ ಬಿಜೆಪಿ ನಾಯಕರಾದ ಎ. ಬಿ. ಮನೋಹರ ರೈ ಯವರನ್ನು ನೇಮಕ ಮಾಡಲಾಯಿತು.







 

 

ಈ ಹಿಂದೆ ಕಡಬ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬರವರು ಅಧ್ಯಕ್ಷರಾಗಿದ್ದು, ಇದೀಗ ರಾಜಕೀಯ ಪಕ್ಷದ ಪದಾಧಿಕಾರಿಗಳಾಗಿರುವವರು ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿರಬಾರದೆಂಬ ನಿಯಮದಿಂದ ಬದಲಾಯಿಸಿ, ಎ.ಬಿ. ಮನೋಹರ ರೈ ಯವರನ್ನು ಇಂದು ಶಾಸಕರ ನೇತೃತ್ವದಲ್ಲಿ ಅಧಿಕಾರವನ್ನು ಸ್ವೀಕಾರಗೈದರು.






 

 

error: Content is protected !!
Scroll to Top