ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಕಾಣುವುದು ಇಂದು ಕಠಿಣವಾಗಲಿದೆ. ಕೆಲವು ಕೆಲಸಗಳು ನಿಮಗೆ ಹೆಚ್ಚು ಆಯಾಸ ತಂದೊಡ್ಡಬಹುದು. ನಿಮ್ಮ ವೈಯಕ್ತಿಕ ಅಭಿರುಚಿ ಹೊಂದಿರುವ ಇಷ್ಟ ಕಾರ್ಯಗಳು ನೆನೆಗುದಿಗೆ ಬೀಳಲಿದೆ. ಹಣಕಾಸಿನ ಪರಿಸ್ಥಿತಿ ತುಂಬಾ ತಳಮಟ್ಟದಲ್ಲಿ ನಿಮ್ಮ ಮನಸ್ಸು ಕಾಡುತ್ತದೆ. ಸೂಕ್ತ ತಿಳುವಳಿಕೆ ಜ್ಞಾನವನ್ನು ಕೆಲಸದಲ್ಲಿ ವೃದ್ಧಿಸಿಕೊಳ್ಳಿ. ಕೆಲವು ತಪ್ಪುಗಳಿಂದ ಹಲವು ಸಮಸ್ಯೆಗಳು ಬರುತ್ತದೆ. ಪತ್ನಿಯ ಹಿತಾಸಕ್ತಿಯಿಂದ ಸಮಸ್ಯೆ ನಿವಾರಣೆಯಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸ್ನೇಹ ಮಧುರವಾದದ್ದು ಅದು ಉತ್ತಮ ದಾರಿಯಿಂದ ಕೂಡಿದ್ದರೆ ಮಾತ್ರ, ನಿಮಗೆ ಅರಿವಿಲ್ಲದೆ ಕೆಲವು ದುರಭ್ಯಾಸಗಳು ಹೆಚ್ಚಾಗುತ್ತದೆ ಅದನ್ನು ಬಿಡುವುದು ಒಳಿತು. ಕುಟುಂಬದಲ್ಲಿ ನಿಮ್ಮ ಜವಾಬ್ದಾರಿಯುತ ಸ್ಥಾನ ಉತ್ತಮಗೊಳ್ಳಲಿದೆ. ಆರ್ಥಿಕತೆಯು ನಿಮ್ಮ ನಿರೀಕ್ಷೆಯನ್ನು ಇಂದು ಹುಸಿಗೊಳಿಸಬಹುದಾದ ಸಾಧ್ಯತೆ ಇದೆ. ನಿಮ್ಮ ಲಾಭಾಂಶದ ಕೆಲಸವು ನೆರವೇರಲು ಅಗತ್ಯ ಸಿದ್ಧತೆ ಈಗಲೇ ಮಾಡಿಕೊಳ್ಳಿ. ದೂರದ ಊರಿನ ಪ್ರಯಾಣ ಮಾಡುವ ನಿರೀಕ್ಷೆಯಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕುಲದೇವತಾರಾಧನೆ ಮಾಡುವುದು ಒಳಿತು. ಮಾಡುವ ಕಾರ್ಯಗಳಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ. ಇಂದು ಸರಾಗವಾಗಿ ಕೊಟ್ಟಿರುವ ಕೆಲಸವನ್ನು ಬೇಗನೆ ಮಾಡಿ ಮುಗಿಸುತ್ತೀರಿ. ನೀವು ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಹಿರಿಯರ ಮಾರ್ಗದರ್ಶನವನ್ನು ಪಡೆಯುವುದು ಸೂಕ್ತ. ನಿಮ್ಮ ವ್ಯಕ್ತಿತ್ವ ರೂಪಿಸುವ ಅವಕಾಶ ಸಿಗಲಿದೆ. ಕ್ರಿಡಾಕೂಟಗಳಲ್ಲಿ ಜಯದ ನಿರೀಕ್ಷೆ ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಹಿಂದೂ ಯುವತಿಯನ್ನು ಯಾಮಾರಿಸಿ ಮದುವೆಯಾದ ಸುಳ್ಯದ ಮುಸ್ಲಿಂ ಯುವಕ ► ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಯುವತಿಯ ಕಡೆಯವರು

ಕರ್ಕಾಟಕ ರಾಶಿ
ಸಂಗಾತಿಯೊಡನೆ ಪ್ರೇಮದ ಮನಸ್ಥಿತಿಯಲ್ಲಿರುವಿರಿ. ಮನೋವೇದನೆ ಗಳಿಂದ ಕಷ್ಟಗಳು ಹೆಚ್ಚಾಗಲಿದೆ. ಸ್ನೇಹದಲ್ಲಿ ವ್ಯವಹಾರ ಮಾಡುವುದು ಬೇಡ ಇದು ವಿಕೋಪಕ್ಕೆ ತಿರುಗುವ ಸಾಧ್ಯತೆ ಇದೆ. ಬಂಡವಾಳದ ಸಮಸ್ಯೆಗಳಿಂದ ನಿಮ್ಮ ಯೋಜನೆಗಳು ನಕಾರಾತ್ಮಕ ಫಲಿತಾಂಶ ತರಲಿದೆ. ಆರೋಗ್ಯದ ಹಿತದೃಷ್ಟಿಯಿಂದ ಉತ್ತಮ ಆಹಾರ ಸೇವನೆಗೆ ಒತ್ತು ನೀಡಿ. ಕುಟುಂಬದಲ್ಲಿ ಹೆಚ್ಚಿನ ಖರ್ಚುಗಳು ನಿಮಗೆ ಕಠಿಣ ಪರಿಸ್ಥಿತಿ ತಂದೊಡ್ಡುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕೋಪ ದ್ವೇಷಗಳು ನಿಮ್ಮ ವ್ಯವಸ್ಥೆಯನ್ನು ಹಾಳುಮಾಡಬಹುದು. ಕೆಲವು ಅವಕಾಶಗಳು ನಿಮ್ಮಿಂದ ಕೈತಪ್ಪಿ ಹೋಗಬಹುದಾದ ಸಾಧ್ಯತೆಯಿದೆ ಎಚ್ಚರವಿರಲಿ. ಪ್ರಚೋದನೆಗೆ ನೀವು ಒಳಗಾಗಬೇಡಿ ನಿಮ್ಮ ಬುದ್ಧಿ ನಿಮ್ಮ ಜೊತೆಯಲ್ಲಿ ಇರಲಿ. ಹಣಕಾಸಿನ ವ್ಯವಹಾರಗಳು ಸಾಧಾರಣ ಪ್ರಮಾಣದಲ್ಲಿ ನಡೆಯಲಿದೆ. ಬರುವ ಅವಕಾಶವನ್ನು ಸೂಕ್ಷ್ಮವಾಗಿ ಅವಲೋಕಿಸಿ ನಂತರ ಪಾಲ್ಗೊಳ್ಳುವುದು ಸೂಕ್ತ.

ಕನ್ಯಾ ರಾಶಿ
ಆಧ್ಯಾತ್ಮಿಕ ತುಡಿತ ನಿಮ್ಮ ವ್ಯವಸ್ಥೆಯಲ್ಲಿ ಕಂಡುಬರಲಿದೆ. ದೇವಸ್ಥಾನಗಳಿಗೆ ಭೇಟಿ ನೀಡುವ ಸಂಭವಗಳು ಕಾಣಬಹುದು. ಪತ್ನಿಯ ಹಿತಾಸಕ್ತಿಯ ಹಾಗೂ ಅವರ ಪ್ರೇರಣೆಯಿಂದ ಮಾನಸಿಕ ಬಲಿಷ್ಠರಾಗುವಿರಿ. ಹಳೆಯ ಕಷ್ಟಕಾರ್ಪಣ್ಯಗಳಿಗೆ ಇತಿಶ್ರೀ ಹಾಕುವಿರಿ. ದೈಹಿಕ ಸಮತೋಲನಕ್ಕೆ ಒತ್ತು ನೀಡುವುದು ಒಳಿತು. ಖರೀದಿ ಪ್ರಕ್ರಿಯೆಗಳಲ್ಲಿ ವಿಳಂಬವಾಗುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕನಸುಗಳನ್ನು ಕಾಣುತ್ತಾ ಕುಳಿತರೆ ಪ್ರಯೋಜನವಿಲ್ಲ, ಕಂಡಿರುವ ಕನಸನ್ನು ನನಸು ಮಾಡಲು ಪ್ರಯತ್ನ ಪಡಬೇಕಾಗಿರುವುದು ಜೀವನ ಎಂಬುದನ್ನು ಮರೆಯದಿರಿ. ನಿಮ್ಮಲ್ಲಿನ ಚೈತನ್ಯದಿಂದ ಉತ್ತಮ ಜೀವನಶೈಲಿಯನ್ನು ರೂಪಿಸಿಕೊಳ್ಳಲಿದ್ದೀರಿ. ಆರ್ಥಿಕ ವ್ಯವಹಾರಗಳಲ್ಲಿ ಉತ್ತಮ ರೀತಿಯ ಸಾಧನೆಯಾಗಲಿದೆ. ನೀವು ಕುಟುಂಬಕ್ಕಿಂತ ಹೊರಗಡೆಯ ಸ್ನೇಹವನ್ನು ಅತಿಯಾಗಿ ಪ್ರೇಮಿಸುವುದು ನಿಮ್ಮ ವ್ಯಕ್ತಿತ್ವಕ್ಕೆ ಒಳ್ಳೆಯದಲ್ಲ. ಮನೋಕಾಮನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ. ಸಂಗಾತಿಯ ಮಾತುಗಳು ಈ ದಿನ ನಿಮಗೆ ಸಂತೋಷ ತರಿಸುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಸುಳ್ಯ: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ ► ದಂಪತಿಗಳ ಜಗಳದಿಂದ ಮಗುವೊಂದು ಅನಾಥ

ವೃಶ್ಚಿಕ ರಾಶಿ
ಮಾಡುವ ಕಾರ್ಯಗಳು ನಿಮಗೆ ಪ್ರಶಂಸೆ ತಂದುಕೊಡುತ್ತದೆ. ಕೆಲವರು ನಿಮ್ಮ ಹಿಂದೆ ದುಂಬಾಲು ಬೀಳುವರು ಅವರ ಹೊಗಳಿಕೆಗೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡಬೇಡಿ. ಆಡಂಬರದ ಜೀವನ ಶೈಲಿಯನ್ನು ನಿಯಂತ್ರಿಸುವುದು ಒಳ್ಳೆಯದು. ಮಾತು ಹಾಗೂ ಕೃತಿಯಲ್ಲಿ ನೈಜತೆಯನ್ನು ರೂಡಿಸಿಕೊಳ್ಳಿ. ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಹಲವಾರು ವಿಘ್ನಗಳನ್ನು ಎದುರಿಸಬೇಕಾಗುತ್ತದೆ. ಬಾಕಿ ಇರುವ ಕೆಲಸಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವುದು ಸೂಕ್ತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಯಶಸ್ಸು ಮತ್ತು ಗೌರವ ಸಿಗಲಿದೆ. ಅನಗತ್ಯ ತೊಂದರೆ ನೀಡುವ ಜನಗಳು ಸುಮ್ಮನಾಗುವರು. ಚಿನ್ನಾಭರಣ ಖರೀದಿ ಪ್ರಕ್ರಿಯೆ ನಡೆಯಲಿದೆ. ಹಳೆಯ ಬಾಕಿಗಳು ಸರಾಗವಾಗಿ ಪಡೆದುಕೊಳ್ಳುವಿರಿ. ಕೆಲವೊಮ್ಮೆ ಹೆಚ್ಚಿನ ಖರ್ಚು ಗಳಿಂದ ಸಮಸ್ಯೆ ಅನುಭವಿಸುವ ಸಾಧ್ಯತೆ ಇದೆ ಎಚ್ಚರ. ಕೆಲಸದ ಮುನ್ನ ಆದಷ್ಟು ಆಲೋಚಿಸಿ ಮುನ್ನಡೆಯುವುದು ಕ್ಷೇಮ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಬಂಡವಾಳದ ಸಮಸ್ಯೆ ಹೆಚ್ಚಾಗಿ ಕಾಣಬಹುದು. ಮೂರನೇ ವ್ಯಕ್ತಿಗಳಿಂದ ಸಂಕಷ್ಟಕ್ಕೆ ಸಿಲುಕುವಿರಿ. ಆರೋಗ್ಯದಲ್ಲಿ ಏರಿಳಿತ ಕಂಡು ಬರುತ್ತದೆ. ವ್ಯವಹಾರಿಕ ಕ್ಷೇತ್ರದಲ್ಲಿ ಪ್ರಗತಿ ಕಾಣಬಹುದು. ಕೆಲಸ ಅಥವಾ ಸ್ಥಳ ಬದಲಾವಣೆಗೆ ಉತ್ತಮ ಅವಕಾಶಗಳು ಸಿಗಲಿದೆ. ಸರ್ಕಾರಿ ನೌಕರಿಯ ಅಪೇಕ್ಷೆಗಳಿಗೆ ಉತ್ತಮ ಫಲ ಕಾಣಬಹುದಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕುಟುಂಬದ ಭದ್ರತೆಯ ದೃಷ್ಟಿಯಿಂದ ಕೆಲವು ಮಾರ್ಪಾಡುಗಳನ್ನು ಮಾಡುವಿರಿ. ಹಿರಿಯರ ಜೊತೆಗೆ ವೈಮನಸ್ಸು ಹೆಚ್ಚಾಗುವ ಸಾಧ್ಯತೆ. ಸ್ವಂತ ಕಾರ್ಯಗಳನ್ನು ಮಾಡುವ ಬಯಕೆ ಸಾಕ್ಷಾತ್ಕಾರ ವಾಗಲಿದೆ. ಜನ ಮೆಚ್ಚುವಂತಹ ಕಾರ್ಯಗಳನ್ನು ನೀವು ಇಂದು ಮಾಡಲಿದ್ದೀರಿ. ಆರ್ಥಿಕ ದೃಷ್ಟಿಯಿಂದ ಮಧ್ಯಮ ಗತಿಯ ಸಾಧನೆಯಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ವಿರೋಧಿ ವರ್ಗಗಳ ಉಪಟಳ ಹೆಚ್ಚಾಗಿ ಕಂಡು ಬರಬಹುದು. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಕಾಣಬಹುದು. ಉತ್ಸಾಹಭರಿತವಾಗಿ ಕೆಲಸದಲ್ಲಿ ಪಾಲ್ಗೊಂಡು ಯಶಸ್ವಿಯಾಗುತ್ತೀರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಜನವರಿ 10 ಏಣಿತಡ್ಕ ದೈವಗಳ ನೇಮೋತ್ಸವ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top