ಸುಳ್ಯ: ಯುವ ನಾಯಕ ಮುದ್ದಸೀರ್ ಕುದ್ರೋಳಿ ನಿಧನಕ್ಕೆ ಸಂತಾಪ

(ನ್ಯೂಸ್ ಕಡಬ) newskadaba.com ಸುಳ್ಯ.12: ಮಂಗಳೂರಿನ ಅಸುಪಾಸಿನ ಬಡ ಹಾಗೂ ನಿರ್ಗತಿಕ ಜನರಿಗೆ ಆಶಾಕಿರಣ ವಾಗಿ ಬಡವರ ಹಸಿವು ನೀಗಿಸಲು ಸಹಾಯ ಮಾಡಬಲ್ಲ ವ್ಯಕ್ತಿತ್ವ ರಾಜಕೀಯ ಸಮಾಜಿಕ ಧಾರ್ಮಿಕ ರಂಗದಲ್ಲಿ ತನ್ನನ್ನು ತಾನೂ ಸಮಾಜ ಸೇವೆಯಲ್ಲಿ ತೊಡಗಿ ಸಮಾಜಕ್ಕೆ ಮಾದರಿಯಾದ ಯುವ ನಾಯಕ ಮುದ್ದಸೀರ್ ರವರ ನಿಧನಕ್ಕೆ ಅರಂತೋಡು ವಲಯ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ತಾಜುದ್ದೀನ್ ಅರಂತೋಡು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 

 

 

ಭಗವಂತನು ಮನೆಯವರಿಗೆ ಕುಟುಂಬದ ಬಂಧು ಮಿತ್ರ ರಿಗೆ ನೋವುವನ್ನು ಸಹಿಸುವ ಶಕ್ತಿ ಕರುಣಿಸಲಿ ಎಂದು ಸಂತಾಪ ಸೂಚಕದಲ್ಲಿ ತಿಳಿಸಿದ್ದರು .

Also Read  ಟೌನ್ ಜುಮಾ ಮಸೀದಿ ಅಧ್ಯಕ್ಷ ಹಾಜಿ. ಎಸ್ ಅಬ್ದುಲ್ ಖಾದರ್ ನಿಧನ ➤ ಕಡಬ ಕದಂಬ ಆಟೋ ಚಾಲಕ ಮಾಲಕರಿಂದ ಭಾವಪೂರ್ಣ ಶ್ರದ್ದಾಂಜಲಿ

 

error: Content is protected !!
Scroll to Top