ಹೇಮಳ: ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ

(ನ್ಯೂಸ್ ಕಡಬ) newskadaba.com ಹೇಮಳ . 16:  ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನ ಹೇಮಳ ಇದರ ಜೀರ್ಣೋದ್ದಾರ ಕಾರ್ಯವನ್ನು ಸಂಸದೆ ಹಾಗೂ ಜೀರ್ಣೋದ್ದಾರ ಗೌರವಾಧ್ಯಕ್ಷರಾದ ಶೋಭಾ ಕರಂದ್ಲಾಜೆ ಇಂದು ಭೇಟಿ ನೀಡಿ ವೀಕ್ಷಿಸಿದರು.

 

 

 

ಬಳಿಕ ಸರಕಾರ ನೀಡಿದ 50 ಲಕ್ಷ ರೂ ಅನುದಾನವನ್ನು ಸಮರ್ಪಕ ರೀತಿಯಲ್ಲಿ ಉಪಯೋಗಿಸಿಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಾಕಿ ಉಳಿದ ಕಾಮಗಾರಿಗಳಿಗೆ ಅನುದಾನ ಒದಗಿಸಿಕೊಂಡುವಂತೆ ಊರವರು ಸಂಸದೆ ಶೋಭ ಕರಂದ್ಲಾಜೆ ಅವರಿಗೆ ಮನವಿ ನೀಡಿದರು. ಮನವಿ ತಕ್ಷಣವೇ ಸ್ಪಂದಿಸುವ ಭರವಸೆ ನೀಡಿದರು. ಬ್ರಹ್ಮಕಲಶೋತ್ಸವದ ಕುರಿತು ಚರ್ಚಿಸಿ ಎಲ್ಲರ ಸಹಕಾರದಲ್ಲಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Also Read  ಕಡ್ಯ ಕೊಣಾಜೆ: ಪಡಿತರ ವಿತರಣಾ ವಿಭಾಗ ಉದ್ಘಾಟನೆ

 

Xl

error: Content is protected !!
Scroll to Top