(ನ್ಯೂಸ್ ಕಡಬ) newskadaba.com ಕೌಕ್ರಡಿ ನ. 20: ಕೌಕ್ರಡಿಯ ಪೆರಿಯಶಾಂತಿ ಎಂಬಲ್ಲಿ ಇಂದು ಅಪರಿಚಿತ ಯುವಕನ ಶವವೊಂದು ಪತ್ತೆಯಾಗಿದೆ.
ರಸ್ತೆ ಬದಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದ್ದು. ವ್ಯಕ್ತಿಯ ಮುಖ ಸುಟ್ಟ ರೀತಿಯಲ್ಲಿದ್ದು, ತನಿಖೆಯ ಬಳಿಕವಷ್ಟೇ ಮೃತ ದೇಹದ ಮಾಹಿತಿ ತಿಳಿದು ಬರಬೇಕಾಗಿದೆ. ಮೃತದೇಹವನ್ನು ಸದ್ಯ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ .ಮೃತ ದೇಹ ಪತ್ತೆಯಾದ ಸ್ಥಳಕ್ಕೆ ನೆಲ್ಯಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Also Read ಬೆಳ್ತಂಗಡಿ: ತಂಬಾಕು ನಿಯಂತ್ರಣ ಕಾಯ್ದೆಯಡಿ ತನಿಖಾದಳದಿಂದ ಕಾರ್ಯಾಚರಣೆ ➤ 26 ಪ್ರಕರಣ, 3800ರೂ. ದಂಡ ವಸೂಲಿ