ಪಾಕ್ ಗುಂಡಿನ ದಾಳಿ ➤ ಭಾರತೀಯ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ . 21: ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ವಲಯದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದರಿಂದ ಉಂಟಾದ ಗುಂಡಿನ ಚಕಮಕಿಯಲ್ಲಿ ಇಂದು ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.

 

 

ಘಟನೆಯಲ್ಲಿ ಹವಲ್ದಾರ್ ಒಬ್ಬರು ತೀವ್ರವಾಗಿ ಗಾಯಗೊಂಡು, ನಂತರ ಸಾವನ್ನಪ್ಪಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಾಕಿಸ್ತಾನದ ಈ ದಾಳಿಗೆ ಭಾರತೀಯ ಸೇನೆಯು ತೀವ್ರವಾಗಿ ಪ್ರತೀಕಾರ ತೀರಿಸಿತು. ಎರಡೂ ದೇಶಗಳ ನಡುವೆ ಸ್ವಲ್ಪ ಸಮಯದವರೆಗೆ ಗಡಿಯಾಚೆಗೆ ಗುಂಡಿನ ದಾಳಿ ಮುಂದುವರೆದಿರುವುದಾಗಿ ತಿಳಿದುಬಂದಿದೆ.

Also Read  ಗೃಹ ಸಾಲವನ್ನು ಪಾವತಿಸಲು ಬೈಕ್‌ ಕಳ್ಳತನ ಮಾಡಿದ ಲಿವ್ ಇನ್ ರಿಲೇಶನ್ ಶಿಪ್ ಜೋಡಿ..!

 

Xl

 

error: Content is protected !!
Scroll to Top