ಉಡುಪಿ: ಮಕರ ಸಂಕ್ರಾಂತಿಯಂದು ಶ್ರೀಕೃಷ್ಣ ಉತ್ಸವಕ್ಕೆ ಬ್ರಹ್ಮರಥ ತಯಾರಿ

(ನ್ಯೂಸ್ ಕಡಬ) newskadaba.com ಉಡುಪಿ  . 23: ಶ್ರೀಕೃಷ್ಣಮಠದಲ್ಲಿ ಮಕರ ಸಂಕ್ರಾಂತಿಯಂದು ಶ್ರೀಕೃಷ್ಣನ ಉತ್ಸವಕ್ಕಾಗಿ ಬ್ರಹ್ಮರಥವನ್ನು ಸಜ್ಜುಗೊಳಿಸುವ ಕಾರ್ಯ ನಡೆಯುತ್ತಿದೆ. ಈ ಪ್ರಯುಕ್ತ ದೇವರಿಗೆ ಪ್ರಾರ್ಥನೆ ನಡೆಸಿ ಸಂಪ್ರದಾಯದಂತೆ ರಥದ ಜಿಡ್ಡೆಯನ್ನು ರಥಬೀದಿಯಲ್ಲಿ ಹೊರ ತಂದಿರಿಸಲಾಯಿತು.

ಈ ಸಂದರ್ಭದಲ್ಲಿ ಮಠದ ದಿವಾನ ಲಕ್ಷ್ಮೀನಾರಾಯಣ ಮುಚ್ಚಿಂತಾಯ, ವ್ಯವಸ್ಥಾಪಕರಾದ ಗೋವಿಂದರಾಜ್ , ಪ್ರದೀಪ್ ರಾವ್, ಶ್ರೀಶ ಭಟ್ ಕಡೆಕಾರ್ ಮೊದಲಾದವರು ಪಾಲ್ಗೊಂಡಿದ್ದರು.

 

 

error: Content is protected !!
Scroll to Top