ಯೇನೆಕಲ್ಲು: ಗ್ರಾಮ ವಿಕಸ ಸಮಿತಿ ಯೇನೆಕಲ್ಲು ವತಿಯಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಯೇನೆಕಲ್ಲು . 30: ಶ್ರೀ ಶಂಖಪಾಲ ದೇವಸ್ಥಾನದ ಅಡಿಕೆ ತೋಟದಲ್ಲಿ ತುಂಬಿದ್ದ ಕಳೆಯನ್ನು ಕಳೆದ ದಿನ ಗ್ರಾಮ ವಿಕಸ ಸಮಿತಿ ಯೇನೆಕಲ್ಲು ಇದರ ವತಿಯಿಂದ ಸ್ವಚ್ಚತೆ ಮಾಡಲಾಯಿತು.

 

 

ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಗ್ರಾಮ ಸಮಿತಿ ಯೇನೆಕಲ್ಲು ಇದರ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

 

error: Content is protected !!
Scroll to Top