ಮಂಗಳೂರು: ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕೃಷ್ಣಪ್ಪ ಮೆಂಡನ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಅತ್ತಾವರ ಶ್ರೀ ಉಮಾಮಹೇಶ್ವರ ದೇವಳದ ಮಜಿ ಮೊಕ್ತೇಸರರಾಗಿ, ದಕ್ಷಿಣ ಕನ್ನಡ ಜಿಲ್ಲಾ ಗಣಿಗಾರ ಯಾನೆ ಸಫಲಿಗರ ಮಾತೃ ಸಂಘದ ಮಾಜಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕೃಷ್ಣಪ್ಪ ಮೆಂಡನ್(89) ರವರು ಅಸೌಖ್ಯದಿಂದ ಕಳೆದ ದಿನ ವಿಧಿವಶರಾಗಿದ್ದಾರೆ.

 

 

ಮೃತರು ಇಬ್ಬರು ಪತ್ನಿ, ಇಬ್ಬರು ಅಕ್ಕಂದಿರು, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಕುಟುಂಬಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.

Also Read  ಡಾ| ಮುರಲೀ ಮೋಹನ್ ಚೂಂತಾರು ► ಸುಬ್ರಹ್ಮಣ್ಯ ಘಟಕಕ್ಕೆ ಭೇಟಿ

 

error: Content is protected !!
Scroll to Top