ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅನುರಾಧ ಮುತ್ತಪ್ಪ ರೈ ಭೇಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 05: ಜಯಕರ್ನಾಟಕ ಸಂಘಟನೆಯ ಸ್ಥಾಪಕಾಧ್ಯಕ್ಷ ದಿ. ಮುತ್ತಪ್ಪ ರೈ ರವರ ಪತ್ನಿ ಅನುರಾಧ ಮುತ್ತಪ್ಪ ರೈ ರವರು ಇಂದು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸಾನಕ್ಕೆ ಭೇಟಿ ನೀಡಿದರು.

 

error: Content is protected !!

Join the Group

Join WhatsApp Group