ಮಂಗಳೂರು: ಲಾರಿ ಮತ್ತು ಸ್ಕೂಟರ್ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 06: ಲಾರಿ ಹಾಗೂ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿದ್ದು ಸ್ಕೂಟರ್‌ ಸವಾರ ಹಾಗೂ ಸಹಸವಾರರಿಗೆ ಗಂಭೀರ ಗಾಯಗಳಾಗಿದ್ದು,  ರಾ.ಹೆ 66 ರ ತಲಪಾಡಿ ಉಚ್ಚಿಲ ಬಳಿ ನಡೆದಿದೆ.

 

 

ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಕೇರಳ ಮೂಲದವರಾಗಿದ್ದು, ಒಬ್ಬರು ಮಂಜೇಶ್ವರ ನಿವಾಸಿ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಘಟನೆಯ ಬಗ್ಗೆ ನಾಗುರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  'ಸಿದ್ದರಾಮಯ್ಯ ಅವರಿಗೆ ಭಯ ಹುಟ್ಟಿಕೊಂಡಿದೆ' ➤ ಸಿಎಂ ಬೊಮ್ಮಾಯಿ

 

error: Content is protected !!