ರಂಗತ್ತಮಲೆ :ನಿಯಂತ್ರಣ ತಪ್ಪಿ ತೋಟಕ್ಕೆ ಬಿದ್ದ ಜೀಪು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.25: ಸುಳ್ಯದಿಂದ ಆಲೆಟ್ಟಿ ರಸ್ತೆ ಮೂಲಕ ರಂಗತ್ತಮಲೆಗೆ ಸಂಚರಿಸುತ್ತಿದ್ದ ಜೀಪು ಚಾಲಕನ ನಿಯಂತ್ರಣ ತಪ್ಪಿ ಆಲೆಟ್ಟಿ ರಾಧಾಕೃಷ್ಣ ರೈ ಯವರ ತೋಟಕ್ಕೆ ಬಿದ್ದ ಘಟನೆ ನಡೆದಿದೆ.

 

ಜೀಪಿನ ಚಾಲಕ ರವಿ ಸೇರಿ ೩ ಮಂದಿ ಪ್ರಯಾಣಿಕರು ಜೀಪಿನಲ್ಲಿದ್ದರು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸದೆ ಪ್ರಯಾಣಿಕರು ಪಾರಾಗಿದ್ದಾರೆ.

error: Content is protected !!

Join the Group

Join WhatsApp Group