ಮಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಎಸಿಪಿ ದಿಢೀರ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ ಹೊರ ಬೀಳುತ್ತಲೇ ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಹಾಗೂ ಮಂಗಳೂರು ಎ.ಸಿ.ಪಿ ರಂಜಿತ್ ಕುಮಾರ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ.

Scroll to Top