(ನ್ಯೂಸ್ ಕಡಬ) newskadaba.com ಚಿತ್ರದುರ್ಗ,ಜ. 03. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಅವರನ್ನ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಸಕ್ಕರೆ ಪ್ರಮಾಣ ಕಡಿಮೆಯಾಗಿ ಅಸ್ವಸ್ಥಗೊಂಡಿದ್ದು, ಆದ್ದರಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Join the Group
Join WhatsApp Group