(ನ್ಯೂಸ್ ಕಡಬ) newskadaba.com ಸುಳ್ಯ, ಜ. 08. ಚುನಾವಣಾ ಸಂದರ್ಭ ಬಂಟ್ವಾಳಕ್ಕೆ ನಿಯೋಜಿಸಲಾಗಿದ್ದ ಸುಳ್ಯ ತಹಶೀಲ್ದಾರ್ ಆಗಿದ್ದ ಅನಿತಾಲಕ್ಷ್ಮಿಯವರು ಮತ್ತೆ ಸುಳ್ಯಕ್ಕೆ ತಹಶೀಲ್ದಾರ್ ಆಗಿ ಬಂದಿದ್ದು, ನೂತನ ತಹಶೀಲ್ದಾರ್ ವೇದವ್ಯಾಸ್ ಮುತಾಲಿಕ್ ಮತ್ತೆ ಬೆಂಗಳೂರಿಗೆ ಮರಳಿದ್ದಾರೆ.


(ನ್ಯೂಸ್ ಕಡಬ) newskadaba.com ಸುಳ್ಯ, ಜ. 08. ಚುನಾವಣಾ ಸಂದರ್ಭ ಬಂಟ್ವಾಳಕ್ಕೆ ನಿಯೋಜಿಸಲಾಗಿದ್ದ ಸುಳ್ಯ ತಹಶೀಲ್ದಾರ್ ಆಗಿದ್ದ ಅನಿತಾಲಕ್ಷ್ಮಿಯವರು ಮತ್ತೆ ಸುಳ್ಯಕ್ಕೆ ತಹಶೀಲ್ದಾರ್ ಆಗಿ ಬಂದಿದ್ದು, ನೂತನ ತಹಶೀಲ್ದಾರ್ ವೇದವ್ಯಾಸ್ ಮುತಾಲಿಕ್ ಮತ್ತೆ ಬೆಂಗಳೂರಿಗೆ ಮರಳಿದ್ದಾರೆ.
