ಶ್ರೀ ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ಕರೆ ಮಾಡಿ.9008993001

ಮೇಷ ರಾಶಿ
ನಿಮ್ಮ ವ್ಯಾವಹಾರಿಕ ದೃಷ್ಟಿಕೋನ ಭವಿಷ್ಯದ ಅಭಿವೃದ್ಧಿಗೆ ಪೂರಕವಾಗಲಿದೆ. ನಿಮ್ಮಲ್ಲಿನ ವ್ಯಕ್ತಿತ್ವಕ್ಕೆ ಅಡ್ಡಿಯಾಗಿರುವ ಕೆಲವು ಅಂಶಗಳನ್ನು ತೆಗೆದುಹಾಕಿ ಮುನ್ನಡೆಯಿರಿ. ನಿಮ್ಮ ಯೋಜನೆಗಳಿಗೆ ಬಂಡವಾಳದ ಅಗತ್ಯತೆಯನ್ನು ಹಿತೈಷಿಗಳು ಪೂರೈಸಲಿದ್ದಾರೆ. ಕೆಲವರನ್ನು ನಂಬಿ ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡಿಕೊಳ್ಳಬಹುದಾದ ಸಾಧ್ಯತೆ ಕಂಡು ಬರುತ್ತದೆ ಆದಷ್ಟು ಎಚ್ಚರವಹಿಸಿ. ಅನ್ಯರ ಸಮಸ್ಯೆಗಳಲ್ಲಿ ಇಂದು ಯಾವುದೇ ಕಾರಣಕ್ಕೂ ಮಧ್ಯಪ್ರವೇಶಿಸಬೇಡಿ ಇದು ನಿಮಗೆ ಸಮಸ್ಯೆ ತಂದುಕೊಡಲಿದೆ.ಕರೆ ಮಾಡಿ .9008993001

ವೃಷಭ ರಾಶಿ
ಸಾಂಪ್ರದಾಯಿಕ ಉದ್ಯಮದ ಜೊತೆಗೆ ಆಧುನಿಕ ಕುಶಲತೆಗಳನ್ನು ಬಳಸಿಕೊಂಡು ನಿಮ್ಮ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವುದು ಒಳಿತು. ನಿಮ್ಮ ಬಲಿಷ್ಠ ಚಿಂತನೆಗಳು ಸಕಾಲಕ್ಕೆ ಪ್ರಯೋಗವಾಗದೆ ಅಲ್ಲಿಯೇ ಮುದುಡಿ ಹೋಗುವ ಸಾಧ್ಯತೆಗಳು ಕಂಡು ಬರುತ್ತದೆ. ಉದ್ಯೋಗದಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ, ಹಾಗೂ ನಿಮ್ಮ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸುತ್ತಾರೆ, ನಿಮ್ಮ ಸ್ಥಾನ ಇನ್ನೂ ಮೇಲಕ್ಕೆ ಹೋಗುವ ಸಾಧ್ಯತೆ ಕಂಡು ಬರುತ್ತದೆ. ಕರೆ ಮಾಡಿ.9008993001

ಮಿಥುನ ರಾಶಿ
ಸಣ್ಣ ವಿಷಯಕ್ಕೆ ಸಂಗಾತಿಯೊಡನೆ ಮನಸ್ತಾಪ ಮಾಡಿಕೊಳ್ಳುವುದು ಒಳ್ಳೆಯ ಲಕ್ಷಣವಲ್ಲ. ಜಡತ್ವದಿಂದ ಚೈತನ್ಯದೆಡೆ ಪ್ರಯಾಣ ಸಾಗಲಿದೆ. ಆರ್ಥಿಕ ಸಂಕಷ್ಟಗಳು ದೂರವಾಗಿ ಹೊಸತನ ನಿಮ್ಮಲ್ಲಿ ತುಂಬಿಕೊಳ್ಳುವುದು. ವಿವೇಚನೆಯಿಂದ ವ್ಯವಹಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಾಣಬಹುದು ಹಾಗೂ ಅದರಲ್ಲಿ ಯಶಸ್ವಿ ಸಹ ಆಗುವಿರಿ. ಸರ್ಕಾರಿ ಕೆಲಸದ ಕುರಿತು ನಿಮ್ಮಲ್ಲಿ ಹೊಸ ಹುರುಪು ಮೂಡಲಿದೆ ಮತ್ತು ಕೆಲಸದ ಸಫಲತೆ ಇಂದು ಗುರುತಿಸುತ್ತೀರಿ. ಕರೆ ಮಾಡಿ.9008993001

ಕರ್ಕಾಟಕ ರಾಶಿ
ಮೇಲಾಧಿಕಾರಿಗಳ ಒಡನಾಟ ಹೆಚ್ಚಾಗಬಹುದು. ಕುಟುಂಬದ ಕೆಲವು ದೈವಿಕ ಹರಕೆಗಳನ್ನು ತೀರಿಸುವ ಕಾರ್ಯಕ್ರಮಗಳು ನಡೆಯಬಹುದಾದ ಸಾಧ್ಯತೆ ಕಾಣಬಹುದು. ಆರ್ಥಿಕವಾಗಿ ಬೃಹತ್ ಮಟ್ಟದ ಯೋಜನೆಗೆ ಸಿದ್ಧಗೊಳ್ಳುವಿರಿ. ಮಾಡುವ ಕೆಲಸದಲ್ಲಿ ಆಕಸ್ಮಿಕವಾದ ಬದಲಾವಣೆ ಕಾಣಬಹುದು, ಹಾಗೂ ನಿಮಗೆ ಕಿರಿಕಿರಿಯೆನಿಸುವ ಸಂದರ್ಭ ಎದುರಾಗುತ್ತದೆ.ಕರೆ ಮಾಡಿ.9008993001

ಸಿಂಹ ರಾಶಿ
ನವೀನ ಕಾರ್ಯಕ್ರಮಗಳಲ್ಲಿ ಆಸಕ್ತಿ ಬೆಳೆಯಲಿದೆ. ಕುಟುಂಬಸ್ಥರೊಡನೆ ಪ್ರವಾಸದ ಕಾರ್ಯಕ್ರಮ ಹಮ್ಮಿಕೊಳ್ಳಲು ಬಯಸುವಿರಿ. ದೈವಿಕ ಹರಕೆಗಳನ್ನು ತೀರಿಸಲು ಸಜ್ಜಾಗುವ ಸಾಧ್ಯತೆ ಕಾಣಬಹುದು. ಗೃಹಪಯೋಗಿ ಚಟುವಟಿಕೆಗಳಲ್ಲಿ ಕಾಲ ಕಳೆಯುವಿರಿ. ಕೆಲಸದಲ್ಲಿ ಕ್ರಿಯಾಶೀಲತೆ ಉತ್ತಮವಾಗಿದೆ. ಮನೆಯಲ್ಲಿ ದೈವಿಕ ಸಂಕಲ್ಪ ಕಾರ್ಯಕ್ರಮಗಳು ನಡೆಯಬಹುದಾದ ಸಾಧ್ಯತೆ ಇದೆ. ಕರೆ ಮಾಡಿ.9008993001

ಕನ್ಯಾ ರಾಶಿ
ಆರ್ಥಿಕ ವ್ಯವಸ್ಥೆ ನಿರೀಕ್ಷೆಯ ಹಾಗೆ ಶುಭದಾಯಕವಾಗಿ ನಡೆಯಲಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮವಾದ ಸಾಧನೆ ಕಾಣಲಿದೆ, ಅವರ ಮುಂದಿನ ಭವಿಷ್ಯಕ್ಕೆ ನಿಮ್ಮ ಪಾಲ್ಗೊಳ್ಳುವಿಕೆ ಈದಿನ ನಿರೀಕ್ಷಿಸಬಹುದು. ಬಹುಜನೋಪಯೋಗಿ ಕಾರ್ಯಗಳಿಂದ ನಿಮ್ಮ ವ್ಯಕ್ತಿತ್ವ ಉತ್ಕೃಷ್ಟವಾಗಿ ರೂಪುಗೊಳ್ಳಲಿದೆ. ಕರೆ ಮಾಡಿ.9008993001

ತುಲಾ ರಾಶಿ
ನಿಮ್ಮ ಮನ ಇಚ್ಚ ಕಾರ್ಯಗಳನ್ನು ನೆರವೇರಿಸಲು ಚಾಲನೆ ನೀಡುತ್ತೀರಿ. ಯಾವುದೇ ಕೆಲಸವಿರಲಿ ತಾಳ್ಮೆ ಬಹಳ ಮುಖ್ಯವಾಗಿದೆ. ಮಕ್ಕಳ ಕೆಲವು ಅಭ್ಯಾಸಗಳು ನಿಮ್ಮನ್ನು ಚಿಂತೆಗೆ ಕೊಡಲಿದೆ. ನೀವು ಅವರ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಸೂಕ್ತ.ಕರೆ ಮಾಡಿ.9008993001

ವೃಶ್ಚಿಕ ರಾಶಿ
ನಿಮ್ಮಲ್ಲಿ ಬರುವಂತಹ ಅನುಮಾನ ಸುಳ್ಳು ಆಗಿರಬಹುದು. ಕೂಲಂಕುಶವಾಗಿ ವಿಷಯದ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸಿ. ಕೆಲಸದಲ್ಲಿನ ನಿಮ್ಮ ಪ್ರಯತ್ನ ಹಾಗೂ ಶ್ರಮ ಬಹಳಷ್ಟಿದ್ದರು ಇನ್ನೊಬ್ಬರ ಕೈವಾಡದಿಂದ ಶ್ರೇಯಸ್ಸು ಬೇರೆಯವರ ಪಾಲಾಗಬಹುದು. ಕರೆ ಮಾಡಿ.9008993001

ಧನಸ್ಸು ರಾಶಿ
ದೇವತಾ ಕಾರ್ಯಗಳಿಗೆ ಮನೆಯಲ್ಲಿ ಚಿಂತನೆ ಮಾಡುವಿರಿ. ಪತಿ ಪತ್ನಿಯ ಸಾಂಗತ್ಯ ನಿಮ್ಮ ಆದರ್ಶ ಜೀವನ, ಬಹಳ ರೋಮಾಂಚನಕಾರಿಯಾಗಿರುತ್ತದೆ. ಜಗಳವಾಡುವ ಪರಿಸ್ಥಿತಿ ಬಂದರೆ ಆದಷ್ಟು ಆ ಸ್ಥಳವನ್ನು ಖಾಲಿ ಮಾಡುವುದು ಒಳ್ಳೆಯದು. ಕರೆ ಮಾಡಿ.9008993001

ಮಕರ ರಾಶಿ
ಹಿರಿಯರ ಮಾರ್ಗದರ್ಶನದಿಂದ ನಿಮ್ಮ ಯೋಜನೆಗೆ ಸಿದ್ಧತೆ ಮಾಡುವಿರಿ. ನಿವೇಶನ ಖರೀದಿಗೆ ಆಸಕ್ತಿ ವಹಿಸುವಿರಿ. ನಿಮ್ಮ ಪತ್ನಿಯ ವಿಚಾರಗಳಿಂದ ಪ್ರಭಾವಿತರಾಗಿ ನಿಮ್ಮ ಬೆಳವಣಿಗೆಗೆ ಸಹಕಾರಿಯಾಗುವ ವಿಷಯವನ್ನು ಆಯ್ಕೆ ಮಾಡಿಕೊಳ್ಳುವಿರಿ. ಕೊಟ್ಟಿರುವ ಸಾಲವನ್ನೆಲ್ಲ ಹಿಂಪಡೆಯಲು ಸಿದ್ಧರಾಗಿ. ಮನೋವ್ಯಾಧಿ ಎಂಬುದು ಔಷಧ ವಿಲ್ಲದ ಕಾಯಿಲೆ ನೀವು ಆದಷ್ಟು ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ. ಕರೆ ಮಾಡಿ.9008993001

ಕುಂಭ ರಾಶಿ
ಸಮಾಜದ ಮುಖ್ಯವಾಹಿನಿಯಲ್ಲಿ ಬೆರೆಯುವುದು ಅಭ್ಯಾಸ ಮಾಡಿಕೊಳ್ಳುವುದು ಮುಖ್ಯ. ಹಣಕಾಸಿನ ಸ್ಥಿತಿ ಉತ್ತಮವಾಗಿದೆ ಆದರೂ ಸಹ ನಿಮಗೆ ಚಡಪಡಿಕೆ, ಕನವರಿಕೆ ಹೆಚ್ಚಾಗಲಿದೆ. ಅತಿ ಆಸೆ, ಹಠಮಾರಿತನ ಶುಭವಲ್ಲ. ಹಾಸಿಗೆ ಇದ್ದಷ್ಟು ಕಾಲು ಚಾಚಿ.ಕರೆ ಮಾಡಿ.9008993001

ಮೀನ ರಾಶಿ
ಪತ್ನಿಯೊಡನೆ ಮನಸ್ಸು ಬಿಚ್ಚಿ ಮಾತನಾಡಿ ಮುನಿಸಿಕೊಳ್ಳುವುದು ಒಳ್ಳೆಯದಲ್ಲ. ಹಣಕಾಸು ಬಂದರೆ ಉಳಿತಾಯ ಮಾಡಿ, ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಳ್ಳಿ ದುಂದುವೆಚ್ಚ ಒಳ್ಳೆಯದಲ್ಲ. ಕರೆ ಮಾಡಿ.9008993001

error: Content is protected !!

Join the Group

Join WhatsApp Group