(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 09. ಶಾಸಕ ಯು. ರಾಜೇಶ್ ನಾಯ್ಕ್ ಅವರು ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಇದರ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಮಂಜೂರಾತಿ ಪತ್ರ ಸಹಿತ ಅಟೋ ರಿಕ್ಷಾವನ್ನು ವಿಧಾನಸಭಾ ಕ್ಷೇತ್ರದ ಫಲಾನುಭವಿಗಳಿಗೆ ವಿತರಣೆ ಮಾಡಿದರು.
ಬಂಟ್ವಾಳ: ಶಾಸಕ ಯು. ರಾಜೇಶ್ ನಾಯಕ್ ಅವರಿಂದ ಅಟೋ ರಿಕ್ಷಾ ಹಸ್ತಾಂತರ
