ರಾಜ್ಯ ಯುವ ಕಾಂಗ್ರೆಸ್ ಚುನಾವಣಾ ಕಣದಿಂದ ಹಿಂದೆ ಸರಿದ ಮಿಥುನ್ ರೈ…!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 10. ರಾಜ್ಯ ಯುವ ಕಾಂಗ್ರೆಸ್ ಸಮಿತಿಗೆ ನಡೆಯಲಿರುವ ಚುನಾವಣಾ ಕಣದಿಂದ ಮಿಥುನ್ ರೈ ಹಿಂದೆ ಸರಿದಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ನಿರ್ದೇಶನದಂತೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಉಮೇದುವಾರಿಕೆಯಿಂದ ಹಿಂದೆ ಸರಿದಿದ್ದೇನೆ. ಚುನಾವಣೆಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಮ್ಮ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಅವರು ಬರೆದುಕೊಂಡಿದ್ದಾರೆ.

error: Content is protected !!

Join the Group

Join WhatsApp Group