ನಾಳೆ (ಜ. 15) ಸಚಿವ ವಿ. ಸೋಮಣ್ಣ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com  ಮಂಗಳೂರು, ಜ. 14. ಸರ್ಕಾರದ ವಸತಿ ಸಚಿವ ವಿ. ಸೋಮಣ್ಣ ಅವರು ಜನವರಿ 15 ರಂದು ದ.ಕ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜನವರಿ 15 ರಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಲಿದ್ದು, ಮದ್ಯಾಹ್ನ 12.20 ಗಂಟೆಗೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ಆಯೋಜಿಸಲಾಗಿರುವ ಶ್ರೀ ವೀರಭದ್ರ ದೇವರು, ನಾಲ್ಕೈತ್ತಾಯ ಪಂಜುರ್ಲಿ, ಮಹಾಕಾಳಿ ಮತ್ತು ದೈವಂಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಲಿದ್ದಾರೆ.

Also Read  ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಶಕ್ತಿ ಶಿಕ್ಷಣ ಸಂಸ್ಥೆಯಿಂದ ನಿಧಿ ಸಮರ್ಪಣೆ

error: Content is protected !!
Scroll to Top