ಆಲಂಕಾರು: ಅಪಾಯವನ್ನು ತಪ್ಪಿಸಲು ಹೋಗಿ ಚರಂಡಿಗಿಳಿದ ಅಟೋರಿಕ್ಷಾ

(ನ್ಯೂಸ್ ಕಡಬ) newskadaba.com ಆಲಂಕಾರು, ಜ. 18. ಆಟೋ ರಿಕ್ಷಾವೊಂದು ಅಪಘಾತವನ್ನು ತಪ್ಪಿಸಲು ಹೋಗಿ ರಸ್ತೆ ಬದಿಯಲ್ಲಿದ್ದ ಚರಂಡಿಗೆ ಬಿದ್ದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೊಯಿಲ ಎಂಬಲ್ಲಿ ನಡೆದಿದೆ.


ಉಪ್ಪಿನಂಗಡಿಯಿಂದ ಕಡಬಕ್ಕೆ ತೆರಳುತ್ತಿದ್ದ ಆಟೋ ರಿಕ್ಷಾವೊಂದು ವಿರುದ್ದ ದಿಕ್ಕಿನಿಂದ ವೇಗವಾಗಿ ಬರುತ್ತಿದ್ದ ವಾಹನದಿಂದ ಸಂಭವಿಸಬಹುದಾದ ಅಪಘಾತವನ್ನು ತಪ್ಪಿಸಲು ಹೋಗಿ ಹೊಂಡಕ್ಕೆ ಬಿದ್ದಿದೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ.

Also Read  ಬಿ.ಸಿ.ರೋಡ್ ಸೇತುವೆ ಬಳಿ ಕಾರುಗಳ ಡಿಕ್ಕಿ ➤ ಸರಣಿ ಅಪಘಾತ

error: Content is protected !!
Scroll to Top