ಕಡಬ: ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಚತಾ ಕಾರ್ಯ

(ನ್ಯೂಸ್ ಕಡಬ) newskadaba.com ಕಡಬ, ಫೆ. 01. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಚತಾ ಕಾರ್ಯ ಭಾನುವಾರದಂದು ನಡೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷರಾದ ಶ್ರೀಕೃಷ್ಣ ಎಂ.ಆರ್, ಪ್ರಧಾನ ಕಾರ್ಯದರ್ಶಿ ಚೇತನ್ ನಾವೂರು, ಉಪಾಧ್ಯಕ್ಷ ಮನುದೇವ್ ಪರಮಲೆ ಹಾಗೂ ಉಮೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

error: Content is protected !!
Scroll to Top