ಕಡಬ: ತಾಲೂಕು ಪಂಚಾಯತ್ ಸಾಮಾನ್ಯ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 02. ತಾಲೂಕು ಪಂಚಾಯತ್ ಸಾಮಾನ್ಯ ಸಭೆಯು ಕಡಬದ ಅಂಬೇಡ್ಕರ್ ಭವನದಲ್ಲಿ ಮಂಗಳವಾರದಂದು ತಾ.ಪಂ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭ ಸಭೆಯಲ್ಲಿ ತಾ.ಪಂ.ಉಪಾಧ್ಯಕ್ಷೆ ಜಯಂತಿ ಆರ್ .ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷೆ ಪಿ.ವೈ ಕುಸುಮಾ, ಕಡಬ ತಹಶೀಲ್ದಾರ್ ಅನಂತ ಶಂಕರ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ಜಿ.ಪಂ. ಸದಸ್ಯ ರಾದ ಪಿ.ಪಿ. ವರ್ಗೀಸ್, ಸರ್ವೋತ್ತಮ ಗೌಡ ಹಾಗೂ ತಾ.ಪಂ.ಸದಸ್ಯರಾದ ಉಷಾ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

Also Read  ಮುಹಮ್ಮದ್ ರಿಫಾಯ್ ಕಾಟಿಪಳ್ಳರವರಿಗೆ ‘ಶಿಕ್ಷಾ ರತ್ನ ಪ್ರಶಸ್ತಿ’ ಪ್ರದಾನ

error: Content is protected !!
Scroll to Top