ಕುಟ್ರುಪಾಡಿ: ಗ್ರಾಮ ವಾಸ್ತವ್ಯದಲ್ಲಿ ಸಚಿವ ಎಸ್.ಅಂಗಾರ ಭಾಗಿBy News Kadaba Desk / February 12, 2021 (ನ್ಯೂಸ್ ಕಡಬ) newskadaba.com ಕಡಬ, ಫೆ. 12. ಇಂದು ಕುಟ್ರುಪ್ಪಾಡಿಯಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಚಿವ ಎಸ್.ಅಂಗಾರ ಅವರು ಭಾಗಿಯಾದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಅವರು ಉಪಸ್ಥಿತರಿದ್ದರು.