ಯುಪಿ ಜೈಲಿನಲ್ಲಿರುವ ರೌಫ್ ಶರೀಫ್ ರಿಗೆ ಸೂಕ್ತ ಚಿಕಿತ್ಸೆ ಹಾಗೂ ಶೀಘ್ರ ಬಿಡುಗಡೆಗೆ ಒತ್ತಾಯ ➤ ಕ್ಯಾಂಪಸ್ ಫ್ರಂಟ್ ವತಿಯಿಂದ ಪ್ಲೇಕಾರ್ಡ್ ಪ್ರದರ್ಶನ

(ನ್ಯೂಸ್ ಕಡಬ) Newskadaba.com ಉಡುಪಿ, ಎ. 30. ಅನ್ಯಾಯವಾಗಿ ಯುಪಿ ಯ ಮಥುರಾ ಜೈಲಿನಲ್ಲಿರುವ ಅಮಾಯಕ ವಿದ್ಯಾರ್ಥಿ ನಾಯಕ ರೌಫ್ ಶರೀಫ್ ರವರ ಬಂಧನವನ್ನು ಖಂಡಿಸಿ ಮತ್ತು ಇದೀಗ ಮಥುರಾ ಜೈಲಿನಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು, ಯಾವುದೇ ಚಿಕಿತ್ಸೆಯನ್ನು ನೀಡದೆ ಇರುವಂತಹ ಯುಪಿ ಪೊಲೀಸರ ಮತ್ತು ಸರಕಾರದ ನಡೆಯನ್ನು ಖಂಡಿಸಿ ದೇಶದಾದ್ಯಂತ ಸಿಎಫ್ಐ ಅಭಿಯಾನ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಕನ್ನಂಗಾರ್, ಹೊನ್ನಾಳ, ಬೈಲೂರು, ಎನ್ನೆಹೊಳೆ ಮತ್ತು ಕಾರ್ಕಳದಲ್ಲಿ ವಿದ್ಯಾರ್ಥಿಗಳು ಪ್ಲೇ ಕಾರ್ಡ್ ಪ್ರದರ್ಶನ ಮಾಡುವ ಮೂಲಕ ಅಭಿಯಾನ ನಡೆಸಲಾಯಿತು.

Also Read  ಕಡಬ: ಮತದಾನ ಮಾಡಿ ಫೋಟೋ ತೆಗೆದು ಸ್ಟೇಟಸ್ ಹಾಕಿದ ಯುವಕ 💥 ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

error: Content is protected !!
Scroll to Top