ಯುಪಿ ಜೈಲಿನಲ್ಲಿರುವ ರೌಫ್ ಶರೀಫ್ ರಿಗೆ ಸೂಕ್ತ ಚಿಕಿತ್ಸೆ ಹಾಗೂ ಶೀಘ್ರ ಬಿಡುಗಡೆಗೆ ಒತ್ತಾಯ ➤ ಕ್ಯಾಂಪಸ್ ಫ್ರಂಟ್ ಪುತ್ತೂರು ವತಿಯಿಂದ ಭಿತ್ತಿಪತ್ರ ಪ್ರದರ್ಶನ

(ನ್ಯೂಸ್ ಕಡಬ) Newskadaba.com ಪುತ್ತೂರು, ಎ. 30. ಅನ್ಯಾಯವಾಗಿ ಯು. ಪಿ ಯ ಮಥುರಾ ಜೈಲಿನಲ್ಲಿರುವ ಅಮಾಯಕ ವಿದ್ಯಾರ್ಥಿ ನಾಯಕ ರೌಫ್ ಶರೀಫ್ ರವರ ಬಂಧನವನ್ನು ಖಂಡಿಸಿ ಮತ್ತು ಇದೀಗ ಮಥುರಾ ಜೈಲಿನಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು, ಯಾವುದೇ ಚಿಕಿತ್ಸೆಯನ್ನು ನೀಡದೆ ಇರುವಂತಹ ಯುಪಿ ಪೊಲೀಸರ ಮತ್ತು ಸರಕಾರದ ನಡೆಯನ್ನು ಖಂಡಿಸಿ ದೇಶದಾದ್ಯಂತ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಬಿತ್ತಿ ಪತ್ರ ಪ್ರದರ್ಶಿಸಲಾಯಿತು.

Also Read  ವಿಟ್ಲ: ಮದುಮಗನಿಂದ ಕೊರಗಜ್ಜನ ವೇಷ ಧರಿಸಿ ಅವಹೇಳನ ಪ್ರಕರಣ ➤ ಇಬ್ಬರ ಬಂಧನ, ಪ್ರಮುಖ ಆರೋಪಿ ಮದುಮಗ ನಾಪತ್ತೆ

 

error: Content is protected !!
Scroll to Top