ರಾಜ್ಯದಲ್ಲಿ ಒಂದೇ ದಿನ 50 ಸಾವಿರ ಮಂದಿಗೆ ಕೊರೋನಾ ದೃಢ | 346 ಮಂದಿ ಮೃತ್ಯು ➤ ಮನೆಯಿಂದ ಹೊರ ಬರುವವರೇ ಎಚ್ಚರ..‼️

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.05. ರಾಜ್ಯದಲ್ಲಿ ದಾಖಲೆಯ ಪ್ರಮುಖ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಕರ್ಫ್ಯೂ ಜಾರಿ ಮಾಡಿದ್ದರೂ ಸಹ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಸರಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.

ಆರೋಗ್ಯ ಇಲಾಖೆಯ ವರದಿಯಂತೆ ರಾಜ್ಯದಲ್ಲಿ ಒಂದು ದಿನದಲ್ಲಿ 50112 ಹೊಸ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ 346 ಮಂದಿ ಕೊರೋನಾ ಸೋಂಕಿನಿಂದ ಪ್ರಾಣವನ್ನು ಕಳೆದುಕೊಂಡಿದ್ದಾರೆ‌. ಕೊರೋನಾ ಎರಡನೇ ಅಲೆಯು ಭೀಕರವಾಗಿದ್ದು, ಮನೆಯಿಂದ ಹೊರಬರದೆ ಇದ್ದರೆ ಮಾತ್ರ ಸೋಂಕು ಮುಕ್ತರಾಗಿ ಇರಬಹುದಾಗಿದೆ.

Also Read  ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಬೆಂಗಳೂರಿನಲ್ಲಿ ಇಬ್ಬರು ಖಾಕಿ ಬಲೆಗೆ

 

 

error: Content is protected !!
Scroll to Top