ಉಪ್ಪಿನಂಗಡಿ: ನೇತ್ರಾವತಿ ನದಿಗೆ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

(ನ್ಯೂಸ್ ಕಡಬ) newskadaba,ಉಪ್ಪಿನಂಗಡಿ ಜು.06: ಉಪ್ಪಿನಂಗಡಿ ಸಮೀಪದ ಇಳಂತಿಲ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಲು ನೀರಿಗೆ ಇಳಿದ ಇಬ್ಬರು ಸಾವನ್ನಪ್ಪಿದ ಘಟನೆ ಸೋಮವಾರ (ಜುಲೈ 5)ರಂದು ಸಂಜೆ ನಡೆದಿದೆ.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಗ್ಗನಹಳ್ಳಿಯ ನಿಂಗರಾಜು (15) ಮತ್ತು ಸತೀಶ್ (13) ಮೃತ ದುರ್ದೈವಿಗಳು ಎಂಬ ಮಾಹಿತಿ ಲಭಿಸಿದೆ. ಈ ಸಂಬಂಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

error: Content is protected !!

Join the Group

Join WhatsApp Group