ನೀರು ವೀಕ್ಷಣೆಯ ವೇಳೆ ಕಾಲು ಜಾರಿ ನೀರುಪಾಲಾದ‌ ವ್ಯಕ್ತಿ

(ನ್ಯೂಸ್ ಕಡಬ) Newskadaba.com ಮೈಸೂರು, ಅ. 25. ಮಳೆಯ ನೀರು ನೋಡುತ್ತಿದ್ದ ವ್ಯಕ್ತಿಯೋರ್ವರು ಕಾಲು ಜಾರಿ ನೀರಿನಲ್ಲಿ ಕೊಚ್ಚಿ ಹೋದ ಹಪೊದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೃತರನ್ನು ಸಿದ್ದಾರ್ಥ ನಗರದ ವಿನಯ ಮಾರ್ಗದ ನಿವಾಸಿ ಎಂ.ಚಂದ್ರೇ ಗೌಡ(60) ಎಂದು‌ ಗುರುತಿಸಲಾಗಿದೆ. ಮನೆ ಪಕ್ಕದ ಮೋರಿಯಲ್ಲಿ ನಿಂತು ನೀರು ವೀಕ್ಷಿಸುತ್ತಿದ್ದ ವೇಳೆ ಕಾಲು ಜಾರಿ ಮೋರಿಗೆ ಬಿದ್ದು, ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾಗಿದ್ದಾರೆ.

Also Read  ಹೃದಯಾಘಾತ- ಬಂಟ್ವಾಳ ಮೂಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ನಿಧನ

error: Content is protected !!
Scroll to Top