ಯಾವ ಸಂಕೇತಗಳು ದೊರೆತರೆ ಜೀವನದಲ್ಲಿ ಅದೃಷ್ಟವು ಬರುತ್ತದೆ ಎಂಬುದು ಗೊತ್ತೇ ನಿಮಗೆ ?

 

ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದೈವಜ್ಞ ಪಂಡಿತ್ ರಾಮನಾಥ್ ರಾವ್ ಗುರೂಜಿ 9380973370

ಎಲ್ಲಾ ವ್ಯಕ್ತಿಯ ಜೀವನದಲ್ಲಿ ಏರುಪೇರು ಎಂಬುದು ಇದ್ದೇ ಇರುತ್ತದೆ. ಹಾಗಾದರೆ ಜೀವನದಲ್ಲಿ ಒಳ್ಳೆಯ ಸಮಯ ಬರುವುದಕ್ಕಿಂತ ಮುಂಚೆ ಯಾವ ರೀತಿಯ ಸಂಕೇತಗಳು ಸಿಗುತ್ತದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.ಮಲಗಿರುವಾಗ ಅಂದರೆ ಮುಂಜಾನೆ 3 ರಿಂದ 5 ಗಂಟೆಯೊಳಗೆ ಒಳ್ಳೆ ಕನಸು ಬಿದ್ದು ಎಚ್ಚರವಾಯಿತು ಎಂದರೆ ಅದು ಶುಭ ಸಂಕೇತವಾಗಿರುತ್ತದೆ. ಇನ್ನು ಈ ಸಮಯದಲ್ಲಿ ದೇವರನ್ನು ಕಂಡರೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗುತ್ತದೆ ಎಂಬುದನ್ನು ಸೂಚಿಸುತ್ತದೆ.ಕೆಲವೊಂದು ಬಾರಿ ಯಾವುದೇ ಕಾರಣವಿಲ್ಲದೆ ಮನಸ್ಸಿಗೆ ಖುಷಿ ಆಗುತ್ತಿದ್ದರೆ, ಇದು ಜೀವನದಲ್ಲಿ ಏನೋ ಬದಲಾವಣೆಯಾಗುತ್ತದೆ ಹಾಗೂ ಅದು ಶುಭದಾಯಕವಾಗಿರುತ್ತದೆ ಎಂಬುದನ್ನು ತಿಳಿಸುತ್ತದೆ.ಪದೇಪದೇ ಹಸುಗಳು ಮನೆಗೆ ಬರುತ್ತಿದ್ದರೆ ಮತ್ತು ಹಸುವಿಗೆ ನೀವು ತಿನ್ನಲು ಏನಾದರೂ ನೀಡುತ್ತಿದ್ದರೆ, ಇದರಿಂದ ನಿಮಗೆ ಜೀವನದಲ್ಲಿ ಎಂದು ಕಷ್ಟಗಳು ಬರುವುದಿಲ್ಲ. ಇಷ್ಟೇ ಅಲ್ಲದೆ ಹಸುಗಳು ಪ್ರತಿನಿತ್ಯ ಬರುತ್ತಿದ್ದರೆ ದೇವತೆಗಳು ಬಂದಂತೆ ಆಗುತ್ತದೆ ಮತ್ತು ದೇವಾನುದೇವತೆಗಳ ಆಶೀರ್ವಾದ ಲಭಿಸುತ್ತದೆ.ಮನೆಯ ಹತ್ತಿರ ಇರುವ ಮರದಲ್ಲಿ ಹಕ್ಕಿಗಳು ಗೂಡನ್ನು ಕಟ್ಟುತ್ತಿದ್ದರೆ ಅದು ಶುಭ ಸಂಕೇತವಾಗಿರುತ್ತದೆ. ಇದರಿಂದ ಜೀವನದಲ್ಲಿ ಸಾಕಷ್ಟು ಲಾಭವಾಗುತ್ತದೆ ಎಂಬುದನ್ನು ದೇವರು ಈ ರೂಪದಲ್ಲಿ ಸಂಕೇತವಾಗಿ ನೀಡುತ್ತಿರುತ್ತಾರೆ.ಮನೆಯಲ್ಲಿರುವ ಚಿಕ್ಕ ಮಗು ಪದೇಪದೇ ಯಾವುದೇ ಕಾರಣವಿಲ್ಲದೆ ನಗುತ್ತಿದ್ದರೆ, ಅದು ಕೂಡ ಶುಭ ಸಂಕೇತವಾಗಿರುತ್ತದೆ. ಇದರಿಂದ ಲಕ್ಷ್ಮಿಯು ಮನೆಗೆ ಪ್ರವೇಶ ಮಾಡುತ್ತಾಳೆ ಎಂಬ ಅರ್ಥವನ್ನು ನೀಡುತ್ತದೆ.

Also Read  ಬಂಟ್ವಾಳ: ಬೈಕ್ ಸ್ಕಿಡ್ ➤ ಕಡಬದ ಮಹಿಳೆ ಮೃತ್ಯು

ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದೈವಜ್ಞ ಪಂಡಿತ್ ರಾಮನಾಥ್ ರಾವ್ ಗುರೂಜಿ 9380973370

error: Content is protected !!
Scroll to Top