ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ➤ ಬಾಲಕ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ನ. 27. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆ. ಮಾಣಿಯಲ್ಲಿ ನಡೆದಿದೆ.

ಗಾಯಗೊಂಡ ವಿದ್ಯಾರ್ಥಿಯನ್ನು ಮಾಣಿ ಪ್ರೌಢಶಾಲೆಯ 10ನೇ ತರಗತಿಯ ಭರತ್ ಎಂದು ಗುರುತಿಸಲಾಗಿದೆ. ಈತ ಶಾಲೆಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ‌

Also Read  ಸಾಲ ತೀರಿಸುವಂತೆ ಬ್ಯಾಂಕ್ ಕಳುಹಿಸಿದ ನೋಟಿಸ್‌ಗೆ ಹೆದರಿ ರೈತ ಆತ್ಮಹತ್ಯೆಗೆ ಶರಣು..!

error: Content is protected !!
Scroll to Top