ಸುಳ್ಯ: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಐರಾವತ ಬಸ್ ➤ ಪ್ರಯಾಣಿಕರು ಪಾರುBy News Kadaba Desk / December 1, 2021 (ನ್ಯೂಸ್ ಕಡಬ) newskadaba.com ಸುಳ್ಯ, ಡಿ. 01. ನಿಯಂತ್ರಣ ತಪ್ಪಿದ ಐರಾವತ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಘಟನೆ ಅರಂತೋಡು ಕಾಮಧೇನು ಹೋಟೆಲ್ ಬಳಿಯ ತಿರುವಿನಲ್ಲಿ ನಡೆದಿದೆ. ಬಸ್ ನಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ ಎನ್ನಲಾಗಿದೆ. Share this:FacebookXRelated Posts:ಗುಜರಾತ್ನ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ - 3 ಸಾವು, 6 ಮಂದಿಗೆ ಗಾಯಬೆಲೆ ಏರಿಕೆ ವಿರುದ್ಧ ಹೋರಾಟ:ಬಿವೈವಿಪಶ್ಚಿಮ ಬಂಗಾಳದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ನಾಲ್ವರು ಮಕ್ಕಳು ಸೇರಿ 7 ಮಂದಿ ಸಾವುಉಡುಪಿ:ಬಜೆಟ್ನಲ್ಲಿ ಕರಾವಳಿ ಕರ್ನಾಟಕ ನಿರ್ಲಕ್ಷ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆLPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆವರ್ಷದ ಮೊದಲ ಸೂರ್ಯ ಗ್ರಹಣ ನಾಳೆಕೊಡಗಿನಲ್ಲಿ ಭೀಕರ ಹತ್ಯಾಕಾಂಡ; ಕಾಫಿ ತೋಟದ ಮನೆಯಲ್ಲಿ ನಾಲ್ವರ ಬರ್ಬರ ಹತ್ಯೆಸರಣಿ ಬೆಲೆ ಏರಿಕೆ ಸರ್ಕಾರದ ವಿರುದ್ಧ ಜನಾಕ್ರೋಶಪತ್ನಿಯನ್ನು ಕೊಲೆ ಮಾಡಿ ದೇಹವನ್ನು ತುಂಡು ಮಾಡಿ, ಸೂಟ್ಕೇಸ್ನಲ್ಲಿ ತುಂಬಿಟ್ಟ ಪತಿ- ಪುಣೆಯಲ್ಲಿ ಅರೆಸ್ಟ್ಮಯನ್ಮಾರ್ನಲ್ಲಿ 7.2 ತೀವ್ರತೆಯ ಭೂಕಂಪ: ದೆಹಲಿ,ಬ್ಯಾಂಕಾಕ್ ಸೇರಿದಂತೆ ಹಲವು ಕಡೆ ಕಂಪನದ ಅನುಭವರಾಜ್ಯದ ಜನತೆಗೆ ಕರೆಂಟ್ ಶಾಕ್- ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಳಕಡಬ: ನಿದ್ದೆಯಲ್ಲೇ ಪ್ರಾಣಬಿಟ್ಟ ಎರಡೂವರೆ ವರ್ಷದ ಮಗು12 ನೇ ತರಗತಿ ಲೆಕ್ಕಶಾಸ್ತ್ರ ಪರೀಕ್ಷೆ; ಬೇಸಿಕ್ ಕ್ಯಾಲ್ಕುಲೇಟರ್ ಅನುಮತಿಗೆ ಪ್ರಸ್ತಾಪಅರ್ಹ ಮಹಿಳೆಯರಿಗೆ ತಿಂಗಳಿಗೆ 2,500 ರೂ. - ದೆಹಲಿ ಬಜೆಟ್ನಲ್ಲಿ ಸಿಎಂ ರೇಖಾ ಗುಪ್ತಾ ಘೋಷಣೆಉಡುಪಿ: ಮಲ್ಪೆ ಹಲ್ಲೆ ಕೇಸ್; ದೌರ್ಜನ್ಯ ಪ್ರಕರಣ ರದ್ದುಗೊಳಿಸುವಂತೆ ಸಂತ್ರಸ್ತೆ ಮನವಿರಾಜ್ಯದಲ್ಲಿ ಬೇಸಿಗೆಯಲ್ಲಿ ವಿದ್ಯುತ್ ತೊಂದರೆಯಾಗಲ್ಲ: ಕೆಪಿಟಿಸಿಎಲ್ ಎಂಡಿ