ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ➤ ಪೊಲಿಸರನ್ನು ಕಂಡು ಚದುರಿದ ಗುಂಪು..!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 02. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ಗುರುವಾರದಂದು ನಡೆದಿದೆ.


ಈ ಸಂದರ್ಭ ಅಲ್ಲಿಗೆ ಆಗಮಿಸಿದ ಪೊಲೀಸರನ್ನು ಕಂಡು ಅಲ್ಲಿ ನೆರೆದಿದ್ದ ಗುಂಪು ಚದುರಿರುವ ಕುರಿತು ತಿಳಿದು ಬಂದಿದೆ.

error: Content is protected !!

Join the Group

Join WhatsApp Group