ಮನೆಯಲ್ಲಿ ಸುಖ ಶಾಂತಿ, ನೆಮ್ಮದಿ ಇಲ್ಲದಿರುವುದು ಹಾಗು ಕೌಟಂಬಿಕ ಕಲಹಗಳು ಆಗುತ್ತಿದ್ದರೆ ಈ ಒಂದು ನಿಯಮ ಪಾಲಿಸಿ

 

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

ಮನೆಯಲ್ಲಿ ಸುಖ ಶಾಂತಿ, ನೆಮ್ಮದಿ ಇಲ್ಲದಿರುವುದು ಹಾಗು ಕೌಟಂಬಿಕ ಕಲಹಗಳು ಆಗುತ್ತಿದ್ದರೆ, ನೀವು ಈ ಮಂತ್ರವನ್ನು ಒಮ್ಮೆ ಜಪಿಸಿ ನಿಮ್ಮ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಅಷ್ಟಕ್ಕೂ ಯಾವ ಮಂತ್ರವನ್ನು ಪಠಿಸಬೇಕು ಹಾಗು ಇದರ ಅರ್ಥವೇನು ಅನ್ನೋದು ಇಲ್ಲಿದೆ ನೋಡಿ.ಶಾಂತಾಕಾರಂ ಭುಜಗಶಯನಂ ಪದ್ಮನಾಭಂ ಸುರೇಶಂ!
ವಿಶ್ವಧಾರಂ ಗಗನಸದೃಶಂ ಮೇಘವರಣಂ ಶುಭಂಗಂ!
ಲಕ್ಷ್ಮೀಕಾಂತಂ ಕಮಲನಯನಂ ಯೋಗಿ ಹೃದ್ದ್ಯಾನಗಮ್ಯಾಂ!
ವಂದೇ ವಿಷ್ಣುo ಭವಭಯ ಹರಂ ಸ್ವರಲೋಕೈಕ ನಾಥo !!ಇದರ ಅರ್ಥ: ಶಾಂತರೂಪಿಯೂ, ಶೇಷಶಾಯಿಯೂ, ಕಲಮವನ್ನು ಹೊಕ್ಕುಳಿಂದ ಸೃಷ್ಟಿಸಿದಾತನೂ, ದೇವಾ ದೇವನೋ, ಲಕ್ಷ್ಮೀಪತಿಯೋ, ತಾವರೆಯ ದಳಗಳಂತೆ ಅಗಲ ಕಂಗಳ ಚೆಲ್ವನೋ, ಯೋಗಿಗಳ ಹೃದಯ ಕಮಲದಲ್ಲಿ ಧ್ಯಾನದಿಂದ ಲಭ್ಯನೂ, ಸಂಸಾರ ಭಯ ಹರನೂ, ಜಗತ್ಪತಿಯೋ, ಆದ ಮಹಾ ವಿಷ್ಣುವಿಗೆ ನಮಸ್ಕಾರಗಳು.

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

error: Content is protected !!

Join the Group

Join WhatsApp Group