ಕಡಬ: ಯುವಜನ ಒಕ್ಕೂಟ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಆಯ್ಕೆBy News Kadaba Desk / January 11, 2022 (ನ್ಯೂಸ್ ಕಡಬ) newskadaba.com ಕಡಬ, ಜ. 11. ಕಡಬ ತಾಲೂಕು ಯುವಜನ ಒಕ್ಕೂಟ ಇದರ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಇವರು ಆಯ್ಕೆಯಾಗಿದ್ದಾರೆ. ಇವರು ಕೇನ್ಯ ಗೆಜ್ಜೆಮನೆ ನಿವಾಸಿಯಾಗಿದ್ದು, ಹಲವಾರ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಡಿದ್ದಲ್ಲದೇ ರಾಷ್ಟ್ರ ಮಟ್ಟದ ಕ್ರೀಡಾಪಟು ಆಗಿದ್ದಾರೆ. Share this: Click to share on Facebook (Opens in new window) Facebook Click to share on X (Opens in new window) X Also Read ಚಂದ್ರಯಾನ-3 ಭೂಮಿಯ ಕೊನೆಯ ಕಕ್ಷೆಗೆ ಪ್ರವೇಶRelated Posts:ಪಾಕಿಸ್ತಾನ ಪರ ಬೇಹುಗಾರಿಕೆ – ಭಾರತದ ಯೂಟ್ಯೂಬರ್ ಬಂಧನ'ಆಪರೇಷನ್ ಸಿಂಧೂರ ಪ್ರಶ್ನಿಸುವ ಕಾಂಗ್ರೆಸ್ ನಾಯಕರಿಗೆ ಸಿಎಂ ಪಾಕ್ ಪ್ರವಾಸ ಭಾಗ್ಯ ಕರುಣಿಸಲಿ'-…ಇಂದಿನ ಹವಾಮಾನ ವರದಿಪುತ್ತೂರು: ಕೋಮು ದ್ವೇಷ ಭಾಷಣ -ಭರತ್ ಕುಮ್ಡೇಲ್ ವಿರುದ್ಧ ಪ್ರಕರಣ ದಾಖಲುಮಂಗಳೂರು: ಮೇ 16 ರಂದು ಸಿಎಂ ಅವರಿಂದ ನೂತನ ಡಿಸಿ ಕಚೇರಿ ಲೋಕಾರ್ಪಣೆಪಾಕಿಸ್ತಾನಕ್ಕೆ ಬೆಂಬಲ ನೀಡಿದ ಟರ್ಕಿಯಲ್ಲಿ ಸಿನೆಮಾ ಶೂಟಿಂಗ್ ಬೇಡ-ಭಾರತೀಯ ಚಿತ್ರರಂಗಬಂಟ್ವಾಳ : ಮಾದಕ ವಸ್ತು ಮಾರಾಟಕ್ಕೆ ಸಂಚು - ಮೂವರು ಆರೋಪಿಗಳು ಸೆರೆಭಾರತದಲ್ಲಿ ಗ್ಲೋಬಲ್ ಟೈಮ್ಸ್ ಸಾಮಾಜಿಕ ಮಾಧ್ಯಮಗಳ ಖಾತೆಗಳಿಗೆ ನಿರ್ಬಂಧ'ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ'- ಸಿಎಂ ಅಸಮಾಧಾನಭಾರತ-ಪಾಕ್ ಉದ್ವಿಗ್ನತೆ: ಬಂದ್ ಆಗಿದ್ದ 32 ಏರ್ಪೋರ್ಟ್ಗಳು ಮತ್ತೆ ಕಾರ್ಯಾರಂಭಿಸಿಲು ಸೂಚನೆಭಾರತಕ್ಕೆ ನುಸುಳಲು ಯತ್ನಿಸಿದ 7 ಉಗ್ರರ ಹೆಡೆಮುರಿ ಕಟ್ಟಿದ BSF; ಪಾಕಿಸ್ತಾನ ರೇಂಜರ್ಸ್ ಪೋಸ್ಟ್ ಧ್ವಂಸ!ಸಲಾಲ್, ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಟ್ಟ ಭಾರತ- ಪಾಕ್ ಗೆ ಪ್ರವಾಹ ಭೀತಿಗಣಿಗಾರಿಕೆ ಹಗರಣ: ಶಿಕ್ಷೆಗೊಳಗಾದ ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಜಾತಿ ಜನಗಣತಿ ಕುರಿತು ಪ್ರಧಾನಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆಪಾಣೆಮಂಗಳೂರು : ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ - ಪ್ರಕರಣ ದಾಖಲು'ಭಾರತ ಯಾವುದೇ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು'- ಪಾಕ್ ರಕ್ಷಣಾ ಸಚಿವ