ಕಡಬ: ಯುವಜನ ಒಕ್ಕೂಟ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜ. 11. ಕಡಬ ತಾಲೂಕು ಯುವಜನ ಒಕ್ಕೂಟ ಇದರ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಇವರು ಆಯ್ಕೆಯಾಗಿದ್ದಾರೆ.

ಇವರು ಕೇನ್ಯ ಗೆಜ್ಜೆಮನೆ ನಿವಾಸಿಯಾಗಿದ್ದು, ಹಲವಾರ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಡಿದ್ದಲ್ಲದೇ ರಾಷ್ಟ್ರ ಮಟ್ಟದ ಕ್ರೀಡಾಪಟು ಆಗಿದ್ದಾರೆ.

 

error: Content is protected !!
Scroll to Top