ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಬುದ್ದದೇವ್ ಭಟ್ಟಾಚಾರ್ಯ..!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 26. ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಸ್ವೀಕರಿಸಲು ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಅವರು ನಿರಾಕರಿಸಿದ್ದಾರೆ.


ಈ ಕುರಿತು ಪ್ರತಿಕ್ರಿಯಿಸಿದ ಅವರು, ಪದ್ಮಭೂಷಣ ಪ್ರಶಸ್ತಿಯ ಬಗ್ಗೆ ನನಗೆ ಏನೂ ತಿಳಿದಿಲ್ಲ. ಅದರ ಬಗ್ಗೆ ನನಗೆ ಯಾರೂ ಏನನ್ನೂ ಹೇಳಿಲ್ಲ. ಹಾಗಾಗಿ ನನಗೆ ನೀಡಲಿರುವ ಪದ್ಮಭೂಷಣ ಸ್ವೀಕರಿಸಲು ನಿರಾಕರಿಸುತ್ತೇನೆ ಎಂದು ಹೇಳಿದ್ದಾರೆ.

Also Read  ಇನ್ಮುಂದೆ ರೈಲು ಪ್ರಯಾಣಿಕರಿಗೆ ಕುಳಿತಲ್ಲಿಯೇ ಸಿಗಲಿದೆ ಸ್ವಿಗ್ಗಿ ಫುಡ್ಸ್..!

 

error: Content is protected !!
Scroll to Top