Breaking News ➤ ಮಾಜಿ ಮುಖ್ಯಮಂತ್ರಿ ಬಿಎಸ್ವೈ ಮೊಮ್ಮಗಳು ಆತ್ಮಹತ್ಯೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 28. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

 

 

 

ಆತ್ಮಹತ್ಯೆ ಮಾಡಿಕೊಂಡವರನ್ನು ಪದ್ಮಾವತಿ ಅವರ ಪುತ್ರಿ ಸೌಂದರ್ಯ ಎಂದು ಗುರುತಿಸಲಾಗಿದೆ. ಬಿಎಸ್ವೈ ಮಗಳು ಪದ್ಮಾವತಿ ಅವರ ಪುತ್ರಿ ಸೌಂದರ್ಯ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

Also Read  ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಧರ್ಮಸ್ಥಳಕ್ಕೆ ► ಎರಡು ವಾರಗಳ ಕಾಲ ಇಲ್ಲೇ ಉಳಿದುಕೊಳ್ಳಲಿರುವ ಸಿದ್ದರಾಮಯ್ಯ

 

 

 

 

 

error: Content is protected !!
Scroll to Top