ದನದ ಕಾಲನ್ನು ಕತ್ತರಿಸಿ ರಾಕ್ಷಸೀಕೃತ್ಯ ಮರೆದ ದುಷ್ಕರ್ಮಿಗಳು..! ➤ ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 29. ಸಾಕು ಹಸುವೊಂದರ ಕಾಲನ್ನು ಕಡಿದು ದುಷ್ಕರ್ಮಿಗಳು ವಿಕೃತಿ ಮೆರೆದ ಘಟನೆ ಅಡ್ಯನಡ್ಕದಲ್ಲಿ ನಡೆದಿದೆ.

ಅಡ್ಯನಡ್ಕ ಸಮೀಪದ ಕೆದುಮೂಲೆ ನಿವಾಸಿಯೋರ್ವರು ಸಾಕುತ್ತಿದ್ದ ದನದ ಕಾಲನ್ನು ಯಾರೋ ದುಷ್ಕರ್ಮಿಗಳು ಕ್ರೂರವಾಗಿ ಕತ್ತರಿಸುವ ಮೂಲಕ ರಾಕ್ಷಸೀ ಕೃತ್ಯವೆಸಗಿದ್ದಾರೆ ಎಂದು ತಿಳಿದುಬಂದಿದೆ.

 

error: Content is protected !!

Join the Group

Join WhatsApp Group