► ನಾಳೆ(ನ.09) ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಂಗಳೂರಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.08. ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರು ನವೆಂಬರ್ 09 ಗುರುವಾರದಂದು ನಗರಕ್ಕೆ ಆಗಮಿಸಲಿದ್ದಾರೆ.

ಬೆಳಿಗ್ಗೆ 8.55 ಗಂಟೆಗೆ ವಿಮಾನದ ಮೂಲಕ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ವಿವಿಧ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ ಗಂಟೆ 6.50 ಕ್ಕೆ ವಿಮಾನದ ಮೂಲಕ ಮುಂಬೈಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Also Read  ಕೊಹ್ಲಿ, ಶಾರುಖ್ ಸೇರಿ ಹಲವು ಖ್ಯಾತನಾಮರ ಬ್ಲೂಟಿಕ್‌ ತೆಗೆದುಹಾಕಿದ ಟ್ವಿಟರ್

error: Content is protected !!
Scroll to Top