ತಾಯಿ ಚಾಮುಂಡೇಶ್ವರಿಯ ದಯೆಯಿಂದ.ಅಮಾವಾಸ್ಯೆ ಮುಗಿಯುತ್ತಲೇ ಈ ರಾಶಿಗಳ ಕಷ್ಟಗಳೆಲ್ಲ ಪರಿಹಾರ ಆಗುತ್ತದೆ

ಮೇಷ ರಾಶಿ: ಆರೋಗ್ಯದಲ್ಲಿ ಕೊಂಚ ಏರುಪೇರು. ಆರ್ಥಿಕ ಸಬಲತೆಯನ್ನು ಕಾಣಬಹುದು. ಪ್ರಮುಖ ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳುವುದು ದಿನದ ಮಟ್ಟಿಗೆ ಬೇಡ. ಉತ್ತಮ ಗೆಳೆತನ ಸಂಗಾತಿ ದೊರಕುವ ಸಾಧ್ಯತೆ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ ರಾಮನಾಥ ರಾವ್ 9380973370

ವೃಷಭ ರಾಶಿ: ವಿಚಾರದಲ್ಲಿ ಆತುರದ ತೀರ್ಮಾನ ಬೇಡ. ಬಿಡುವಿಲ್ಲದ ಕೆಲಸ ಕಾರ್ಯಗಳಿಂದಾಗಿ ಒತ್ತಡ ಹೆಚ್ಚಾಗಿ ಮಾನಸಿಕ ಚಂಚಲತೆ ಮತ್ತು ಆಯಾಸ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯದಿಂದಾಗಿ ಪ್ರತಿಕೂಲ ಪರಿಣಾಮ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ ರಾಮನಾಥ ರಾವ್ 9380973370

ಮಿಥುನ ರಾಶಿ:ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸುವುದು ಸೂಕ್ತ. ವಿದ್ಯಾರ್ಥಿಗಳು ಅಭ್ಯಾಸದ ಕಡೆ ಹೆಚ್ಚಿನ ಶ್ರಮ ವಹಿಸಬೇಕಾದೀತು. ಉದ್ಯೋಗಾಕಾಂಕ್ಷಿಗಳಿಗೆ ಎಥಾಸ್ಥಿತಿ. ಅವಕಾಶ ಸದುಪಯೋಗ ಪಡಿಸಿಕೊಳ್ಳಿ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ ರಾಮನಾಥ ರಾವ್ 9380973370

ಕರ್ಕಾಟಕ ರಾಶಿ: ನಿಮ್ಮ ಅನಿರೀಕ್ಷಿತ ನಡವಳಿಕೆಯಿಂದಾಗಿ ಕುಟುಂಬದ ಸದಸ್ಯರಲ್ಲಿ ಅಸಹನೆ ಉಂಟಾಗಬಹುದು. ನಿರ್ಧಾರಗಳನ್ನು ಪದೇ ಪದೇ ಬದಲಿಸದಿರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಬಿಡುವಿಲ್ಲದ ಶ್ರಮ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ ರಾಮನಾಥ ರಾವ್ 9380973370

Also Read  ಕೆಎಸ್ಆರ್ಟಿಸಿ ಬಸ್ ಮತ್ತು ಆಟೋ ಢಿಕ್ಕಿ ➤ ನಾಲ್ಕುಮಂದಿ ದಾರುಣ ಸಾವು

ಸಿಂಹ ರಾಶಿ:ನೌಕರ ವರ್ಗದವರಿಗೆ ಕಠಿಣ ಪರಿಶ್ರಮಕ್ಕೆ ಸೂಕ್ತ ಪ್ರತಿಫಲ ದೊರೆತು ಉದ್ಯೋಗದಲ್ಲಿ ಬದಲಾವಣೆ ಕಾಣುವ ಸಾಧ್ಯತೆ. ಮಹಿಳೆಯರು ಭಾವೋದ್ವೇಗಕ್ಕೆ ಒಳಗಾಗುವ ಸಾಧ್ಯತೆ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ ರಾಮನಾಥ ರಾವ್ 9380973370

ಕನ್ಯಾ ರಾಶಿ:ಉತ್ತಮ ಫಲನೀಡುವ ದಿನವಾಗಿದ್ದು ಸಣ್ಣ ಪುಟ್ಟ ಪ್ರಯಾಣ ಯೋಗ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸಾಮರ್ಥ್ಯವನ್ನು ಅರಿತು ಕೆಲಸ ನಿರ್ವಹಿಸುವುದು ಉತ್ತಮ. ಮಿತ್ರವೃಂದದಿಂದ ಉಪಯುಕ್ತ ಸಲಹೆ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ ರಾಮನಾಥ ರಾವ್ 9380973370

ತುಲಾ ರಾಶಿ: ನಿಮ್ಮ ಇಚ್ಛೆಗಳು ಸುಮವಾಗಿ ಈಡೇರುವವು. ಯೋಗ್ಯ ವಯಸ್ಕರಿಗೆ ಉತ್ತಮ ಅವಕಾಶಗಳಿಂದಾಗಿ ವೈವಾಹಿಕ ಭಾಗ್ಯ ದೊರಕಲಿದೆ. ಪ್ರೇಮಿಗಳ ಪಾಲಿಗೆ ಮಹತ್ತರ ಬೆಳವಣಿಗೆ ಕಂಡುಬರಲಿದೆ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ ರಾಮನಾಥ ರಾವ್ 9380973370

ವೃಶ್ಚಿಕ ರಾಶಿ ರಾಶಿ: ಕೆಲಸ ಕಾರ್ಯಗಳಿಗೆ ವಿಘ್ನಗಳುಂಟಾದರೂ ಎದೆಗುಂದದೇ ಮುಂದುವರಿದು ಯಶಸ್ಸನ್ನು ಸಾಧಿಸಲಿದ್ದೀರಿ. ಸಹೋದ್ಯೋಗಿಗಳ ಸಹಕಾರದಿಂದಾಗಿ ನೆಮ್ಮದಿ ದೊರಕಲಿದೆ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ ರಾಮನಾಥ ರಾವ್ 9380973370

Also Read  ಸಾ. ಶಿಕ್ಷಣ ಇಲಾಖೆ ಪುತ್ತೂರು ಇದರ ವತಿಯಿಂದ14 ವಯೋಮಾನದ ಬಾಲಕರ ವಾಲಿ ಬಾಲ್ ಪಂದ್ಯಾಟ ➤ ಜ್ಞಾನೋದಯ ಬೆಥನಿ ದ್ವಿತೀಯ

 ಧನು ರಾಶಿ: ಮೂಲಗಳಿಂದ ಧನಾಗಮನದಿಂದಾಗಿ ಕಾರ್ಯಾನುಕೂಲವಾಗಲಿದೆ. ಮಹಿಳಾ ಉದ್ಯೋಗಿಗಳಿಗೆ ಪದೋನ್ನತಿ ದೊರಕುವ ಸಾಧ್ಯತೆ. ಅಸಹನೆಯ ಮನೋವೃತ್ತಿ ಅನಾವಶ್ಯಕ ತಪ್ಪು ಅಭಿಪ್ರಾಯಕ್ಕೆ ಹೇತುವಾದೀತು. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ ರಾಮನಾಥ ರಾವ್ 9380973370

ಮಕರ ರಾಶಿ:ಆದಾಯ ಮತ್ತು ವೆಚ್ಚಗಳೆರೆಡೂ ಹೆಚ್ಚಾಗುವ ಸಾಧ್ಯತೆ. ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಪ್ರಗತಿಯನ್ನು ಕಾಣುವಿರಿ. ಹೊಸ ಆದಾಯದ ಮೂಲಗಳು ಗೋಚರವಾಗಲಿದೆ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ ರಾಮನಾಥ ರಾವ್ 9380973370

 

ಕುಂಭ ರಾಶಿ: ಕುಟುಂಬ ಸದಸ್ಯರಲ್ಲಿ ಅಸಹನೆ. ವಿದ್ಯಾರ್ಥಿಗಳಿಗೆ ಅಭ್ಯಾಸದ ಮೇಲೆ ಏಕಾಗ್ರತೆ ಕಡಿಮೆಯಾದರೂ ಗುರಿ ಸಾಧನೆಗೆ ತೊಡಕಾಗದು. ಸಣ್ಣಪುಟ್ಟ ವ್ಯಾಪಾರಿ ವರ್ಗದವರಲ್ಲಿ ನಿರೀಕ್ಷಿತ ಲಾಭ ಸಂಪಾದನೆ.ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ ರಾಮನಾಥ ರಾವ್ 9380973370

ಮೀನ ರಾಶಿ: ಪ್ರಯಾಣ ಕಾಲದಲ್ಲಿ ಎಚ್ಚರಿಕೆ ಅಗತ್ಯ. ಧೈರ್ಯದಿಂದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬಹುದು. ಕೆಲಸ ಕಾರ್ಯಗಳಿಗೆ ಕಾಲಮಿತಿ ಹಾಕಿಕೊಳ್ಳುವುದು ಉತ್ತಮ. ಸಾಂಸಾರಿಕವಾಗಿ ತೃಪ್ತಿಕರ ಜೀವನ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ ರಾಮನಾಥ ರಾವ್ 9380973370

error: Content is protected !!
Scroll to Top