ಇಂದು (ಜೂ.14) ದೇರಳಕಟ್ಟೆ ಯೇನೆಪೋಯಾ ರಕ್ತ ನಿಧಿ ಕೇಂದ್ರದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ತಂಡದಿಂದ ವಿಶೇಷ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ರಾಷ್ಟ್ರೀಯ ಸೇವಾ ಯೋಜನೆ (ಯೇನೆಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾನಿಲಯ) ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಜಂಟಿ ಆಶ್ರಯದಲ್ಲಿ ಯೇನೆಪೋಯ ಆಸ್ಪತ್ರೆ ರಕ್ತನಿಧಿ ಕೇಂದ್ರ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಜೂನ್ 14 ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಯೇನೆಪೋಯ ರಕ್ತ ನಿಧಿ ಕೇಂದ್ರ ದೇರಳಕಟ್ಟೆ ಮಂಗಳೂರಿನಲ್ಲಿ ಸಮಯ ಬೆಳಿಗ್ಗೆ 9ರಿಂದ ಮಧ್ಯಾಹ್ನ 2:00ರ ವರೆಗೆ ನಡೆಯಲಿದೆ.

 


ಶಿಬಿರದಲ್ಲಿ ಭಾಗವಹಿಸುವವರಿಗೆ ಸರಕಾರದ ಅಧಿಕೃತ ಅಭಿನಂದನಾ ಪತ್ರ ದೊರಕಲಿದ್ದು, ಶಿಬಿರಾರ್ಥಿಗಳು ತಮ್ಮ ಆಧಾರ್ ಕಾರ್ಡನ್ನು ಜೊತೆ ತರತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಡಾ|| ಅಶ್ವಿನಿ ಶೆಟ್ಟಿ +91 99643 72938, ಸಿದ್ದೀಕ್ ಮಂಜೇಶ್ವರ +91 98457 07090, ನವಾಝ್ ಕಲ್ಲರಕೊಡಿ +91 88611 86871 ಇವರನ್ನು ಸಂಪರ್ಕಿಸಬಹುದು.

error: Content is protected !!

Join the Group

Join WhatsApp Group