ಹಿಟ್ & ರನ್- ಸ್ಕೂಟರ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಪೆರ್ನೆ, ಜೂ. 25. ಕಾರೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಮಂಗಳೂರು- ಬೆಂಗಳೂರು ರಾ.ಹೆ ಪೆರ್ನೆಯಲ್ಲಿ ನಡೆದಿದೆ.

ಸ್ಕೂಟರ್ ಸವಾರ ವಿಟ್ಲ ಕಸಬ ನಿವಾಸಿ ರಾಮಣ್ಣ ಮೂಲ್ಯ ಅವರು ಗಾಯಗೊಂಡಿದ್ದಾರೆ. ಇವರು ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಈ ಕುರಿತು ಸಂಚಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group