(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 27. ನ್ಯಾಯವಾದಿ, ಹೆಬ್ಬಾರಬೈಲು ನಿವಾಸಿ ಶ್ಯಾಮಲ ಹೆಗ್ಡೆ ರವರು ಹೃದಯಾಘಾತದಿಂದ ಇಂದು ನಿಧನರಾದರು. ಪುತ್ತೂರು ವಕೀಲ ಸಂಘದ ಸದಸ್ಯರಾಗಿದ್ದ ಇವರು, ಇತ್ತೀಚೆಗೆ ಕೆಲ ಸಮಯದಿಂದ ಅನಾರೋಗ್ಯದಿಂದಿದ್ದರು ಎನ್ನಲಾಗಿದೆ. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಪುತ್ತೂರು: ನ್ಯಾಯವಾದಿ ಶ್ಯಾಮಲ ಹೆಗ್ಡೆ ಹೃದಯಾಘಾತದಿಂದ ನಿಧನ
